ಆರೋಪಿಗಳ ಬಂಧನ 
ರಾಜ್ಯ

ಬೆಂಗಳೂರು: SIR ಕರ್ತವ್ಯದಲ್ಲಿದ್ದ ಅಧಿಕಾರಿ ಮೇಲೆ ಹಲ್ಲೆ ಪ್ರಕರಣ; ಯಾರಬ್ ಮತ್ತು ದಸ್ತಗೀರ್ ಬಂಧನ!

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯಕ್ಕೆ ತೆರಳಿದ್ದ ಸರ್ಕಾರಿ ಅಧಿಕಾರಿ ಮೇಲೆ ಇಬ್ಬರು ಆರೋಪಿಗಳು ಹಲ್ಲೆ ನಡೆಸಿರುವ ಘಟನೆ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಯಾರಬ್ ಮತ್ತು ದಸ್ತಗೀರ್ ಎಂಬುವರನ್ನು ಬಂಧಿಸಲಾಗಿದೆ.

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯಕ್ಕೆ ತೆರಳಿದ್ದ ಸರ್ಕಾರಿ ಅಧಿಕಾರಿ ಮೇಲೆ ಇಬ್ಬರು ಆರೋಪಿಗಳು ಹಲ್ಲೆ ನಡೆಸಿರುವ ಘಟನೆ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಯಾರಬ್ ಮತ್ತು ದಸ್ತಗೀರ್ ಎಂಬುವರನ್ನು ಬಂಧಿಸಲಾಗಿದೆ. ನಿನ್ನೆ ಮಧ್ಯಾಹ್ನ ಸುಮಾರು 1:30ರ ವೇಳೆಗೆ GBA ಹಾಗೂ ಸ್ಲಂ ಡೆವಲಪ್‌ಮೆಂಟ್ ಬೋರ್ಡ್‌ನ ಅಧಿಕಾರಿ ಫಕೀರಪ್ಪ ಮೇಲೆ ಹಲ್ಲೆ ನಡೆಸಲಾಗಿತ್ತು.

ಡಿ.ಜೆ. ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ ಮಸೀದಿ ಬಳಿ SIR ಸಮೀಕ್ಷಾ ಕಾರ್ಯಕ್ಕಾಗಿ ಫಕೀರಪ್ಪ ತೆರಳಿದ್ದಾಗ ನಮಗೂ SIR ಫಾರ್ಮ್ ನೀಡುವಂತೆ ಇಬ್ಬರು ಗಲಾಟೆ ಮಾಡಿದ್ದಾರೆ. ನಿಮ್ಮ ವಾಸ್ತವ್ಯ ಬದಲಾಸಿರುವುದರಿಂದ ನಿಮ್ಮ ಅರ್ಜಿ ಇಲ್ಲ ಎಂದು ದಸ್ತಗೀರ್ ಹೇಳಿದ್ದಾರೆ. ಇದರಿಂದ ಗೋಪಗೊಂಡ ಆರೋಪಿ ದಸ್ತಗೀರ್ ಮತ್ತು ಯಾರಬ್ ಇಬ್ಬುರ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕಕ್ಕೆ CWRC ನಂತರ CWMA ಶಾಕ್; ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸುವಂತೆ ಕಟ್ಟುನಿಟ್ಟಿನ ಸೂಚನೆ

ಚಿನ್ನದಂಗಡಿಯಲ್ಲಿ ದೊಡ್ಡ ದರೋಡೆ: ಕದ್ದವನು ಕಳ್ಳ ಅಲ್ಲ, ಖತರ್ನಾಕ್ 'ಇಲಿ'; ಬಿಲ ತೋಡಿದಾಗ ಸಿಕ್ಕಿತು 'ಖಜಾನೆ'! Video ನೋಡಿ

ಭೀಕರ: ಕಾರು ಗುದ್ದಿದ ರಭಸಕ್ಕೆ ಚೆಂಡಿನಂತೆ ಹಾರಿ ಬಿದ್ದ ವ್ಯಕ್ತಿ, ಓರ್ವನ ಸಾವು, ಮೂವರಿಗೆ ಗಾಯ, Video

3 ವರ್ಷ ಜೈಲು ಶಿಕ್ಷೆ ಫಿಕ್ಸ್: ರಾಜ್ಯಸಭೆ ಬಳಿಕ ಲೋಕಸಭೆಯಲ್ಲೂ 'ವಂದೇ ಮಾತರಂ' ಮಸೂದೆ ಅಂಗೀಕಾರ!

'ನಾನು ಬದುಕಬೇಕು, ಸಾಯೋದಕ್ಕೆ ಇಷ್ಟ ಇಲ್ಲ': ಕೃಷಿ ತಾಪಂಡ ವಿಚಾರದಲ್ಲಿ ಮೌನ ಮುರಿದ ಅರವಿಂದ್ ರೆಡ್ಡಿ; ಶಾಕಿಂಗ್ ಹೇಳಿಕೆ