ವ್ಯಕ್ತಿ ನೀರಿನಲ್ಲಿ ಮುಳುಗುತ್ತಿರುವ ದೃಶ್ಯ 
ರಾಜ್ಯ

ಕಲಬುರಗಿ: ಎಮ್ಮೆ ಕರೆತರಲು ಹೋಗಿದ್ದ ತಂದೆ ನೀರಿನಲ್ಲಿ ಮುಳುಗಿ ಸಾವು; ಅಸಹಾಯಕನಾಗಿ ವಿಡಿಯೋ ಮಾಡುತ್ತ ನಿಂತ ಮಗ!

ಎಮ್ಮೆಯನ್ನು ವಾಪಸ್ ಕರೆತರುವ ಸಲುವಾಗಿ ಭೀಮಾ ನದಿಗೆ ಇಳಿದಿದ್ದ ತಂದೆ ಮಗನ ಕಣ್ಣೆದುರೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಮನಕಲಕುವ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದಲ್ಲಿ ನಡೆದಿದೆ.

ಕಲಬುರಗಿ: ಎಮ್ಮೆಯನ್ನು ವಾಪಸ್ ಕರೆತರುವ ಸಲುವಾಗಿ ಭೀಮಾ ನದಿಗೆ ಇಳಿದಿದ್ದ ತಂದೆ ಮಗನ ಕಣ್ಣೆದುರೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಮನಕಲಕುವ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದಲ್ಲಿ ನಡೆದಿದೆ.

ಈಜು ಬಾರದಿದ್ದರೂ ವಿಜಯ್ ರಾಜು ಎಂಬುವವರು ನದಿಗೆ ಇಳಿದಿದ್ದರು. ನದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನೀರು ಸೊಂಟದ ಮೇಲಕ್ಕೆ ಬಂದಿದೆ. ಈ ವೇಳೆ ಈಜಲು ಪ್ರಯತ್ನಿಸಿದ್ದಾರೆ. ಆದರೆ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಲು ಪ್ರಾರಂಭಿಸಿದರು. ಈ ವೇಳೆ ಕಾಪಾಡಿ, ಕಾಪಾಡಿ ಎಂದು ಕೂಗಿದ್ದಾರೆ. ಆದರೆ ದಡದ ಮೇಲೆ ಇದ್ದ ಮಗನಿಗೆ ಏನು ಮಾಡಬೇಕೆಂದು ತೋಚದೆ ಅಸಹಾಯಕನಾಗಿ ನಿಂತಿದ್ದನು. ಇನ್ನು ತಂದೆ ನೀರಿನಲ್ಲಿ ಮುಳುಗುತ್ತಿರುವ ದೃಶ್ಯ ಮಗನ ಮೊಬೈಲ್ ನಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪ್ರಜಾಪ್ರಭುತ್ವ ಉಳಿಸಿ': CJP Protest ಬೆಂಬಲಿಸಿ ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು!

ಮುಂಗಾರು ಅಧಿವೇಶನ: ಪ್ರತಿಪಕ್ಷಗಳ NEET ಬಿಸಿಗೆ ಕೇಂದ್ರ ತಲ್ಲಣ; ಉಭಯ ಸದನ 4ನೇ ದಿನಕ್ಕೆ ಮುಂದೂಡಿಕೆ!

ನಾನು ಬೆತ್ತಲಾಗುವುದಿಲ್ಲ ಎಂದಿದ್ದಕ್ಕೆ ಅನುರಾಗ್ ಕಶ್ಯಪ್ ಸಿನಿಮಾ ಆಫರ್​ ಕೈತಪ್ಪಿತು: ಬಾಲಿವುಡ್​ ನಟಿ ಶಾಕಿಂಗ್​ ಹೇಳಿಕೆ!

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ, ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!

CJP ಪ್ರತಿಭಟನೆಗೆ ಅಣ್ಣಾ ಹಜಾರೆ ಎಂಟ್ರಿ: ಕಣ್ಣೀರು ಮೂಲಕ ಮೌನ ಚಳುವಳಿ ಆರಂಭ, Video!