ವ್ಯಕ್ತಿ ನೀರಿನಲ್ಲಿ ಮುಳುಗುತ್ತಿರುವ ದೃಶ್ಯ 
ರಾಜ್ಯ

ಕಲಬುರಗಿ: ಎಮ್ಮೆ ಕರೆತರಲು ಹೋಗಿದ್ದ ತಂದೆ ನೀರಿನಲ್ಲಿ ಮುಳುಗಿ ಸಾವು, ಅಸಹಾಯಕನಾಗಿ ವಿಡಿಯೋ ಮಾಡುತ್ತ ನಿಂತ ಮಗ!

ಎಮ್ಮೆಯನ್ನು ವಾಪಸ್ ಕರೆತರುವ ಸಲುವಾಗಿ ಭೀಮಾ ನದಿಗೆ ಇಳಿದಿದ್ದ ತಂದೆ ಮಗನ ಕಣ್ಣೆದುರೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಮನಕಲಕುವ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದಲ್ಲಿ ನಡೆದಿದೆ.

ಕಲಬುರಗಿ: ಎಮ್ಮೆಯನ್ನು ವಾಪಸ್ ಕರೆತರುವ ಸಲುವಾಗಿ ಭೀಮಾ ನದಿಗೆ ಇಳಿದಿದ್ದ ತಂದೆ ಮಗನ ಕಣ್ಣೆದುರೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಮನಕಲಕುವ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದಲ್ಲಿ ನಡೆದಿದೆ.

ಈಜು ಬಾರದಿದ್ದರೂ ವಿಜಯ್ ರಾಜು ಎಂಬುವವರು ನದಿಗೆ ಇಳಿದಿದ್ದರು. ನದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನೀರು ಸೊಂಟದ ಮೇಲಕ್ಕೆ ಬಂದಿದೆ. ಈ ವೇಳೆ ಈಜಲು ಪ್ರಯತ್ನಿಸಿದ್ದಾರೆ. ಆದರೆ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಲು ಪ್ರಾರಂಭಿಸಿದರು. ಈ ವೇಳೆ ಕಾಪಾಡಿ, ಕಾಪಾಡಿ ಎಂದು ಕೂಗಿದ್ದರೂ ಆದರೆ ದಡದ ಮೇಲೆ ಇದ್ದ ಮಗನಿಗೆ ಏನು ಮಾಡಬೇಕೆಂದು ತೋಚದೆ ಅಸಹಾಯಕನಾಗಿ ನಿಂತಿದ್ದನು. ಇನ್ನು ತಂದೆ ನೀರಿನಲ್ಲಿ ಮುಳುಗುತ್ತಿರುವ ದೃಶ್ಯ ಮಗನ ಮೊಬೈಲ್ ನಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಝೀರೋ ಟ್ರಾಫಿಕ್ ಎಫೆಕ್ಟ್: ಕಾರಿನಲ್ಲಿ ಸಿಲುಕಿದ್ದ ಗರ್ಭಿಣಿ ಮಹಿಳೆ, ರಸ್ತೆಯಲ್ಲೇ ಪತಿ ಪ್ರತಿಭಟನೆ, ತನಿಖೆಗೆ ಆದೇಶ

ಅಹಮದಾಬಾದ್‌ನಲ್ಲಿ IPL ಫೈನಲ್: RCBಗೆ ಮಾತ್ರವಲ್ಲ, ಬೆಂಗಳೂರು, ರಾಜ್ಯದ ಯುವ ಜನತೆಗೆ ಮಾಡಿದ ಅನ್ಯಾಯ; ಡಿ.ಕೆ ಶಿವಕುಮಾರ್; Video

ಪಿಕ್ ಪಾಕೆಟ್ ಬಗ್ಗೆ ಎಚ್ಚರದಿಂದಿರಿ: CBSE ಒಳಗೆ ಕುಳಿತಿದ್ದಾರೆ; ರಾಹುಲ್ ಗಾಂಧಿ ಲೇವಡಿ

IPL 2026 Final: ನರೇಂದ್ರ ಮೋದಿ ಮೈದಾನದಲ್ಲಿ ಹೈಡ್ರಾಮಾ, Virat Kohli-Shubman Gill ಜಟಾಪಟಿ, ಆಗಿದ್ದೇನು?

ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿ: ಲೋಕಸಭಾ ಸ್ಪೀಕರ್‌ಗೆ TMC ಮಾಹಿತಿ, ಕೋರ್ಟ್ ಗೆ ದೂರು!

SCROLL FOR NEXT