ಎಲ್ ಕೆ ಅತೀಕ್ 
ರಾಜ್ಯ

ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ IAS ಎಲ್.ಕೆ ಅತೀಕ್ ನೇಮಕ!

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆರ್ಥಿಕ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ, ಪ್ರಸ್ತುತ 'ಬೆಂಗಳೂರು ಬಿಸಿನೆಸ್ ಕಾರಿಡಾರ್' ಅಧ್ಯಕ್ಷರಾಗಿರುವ ಎಲ್.ಕೆ ಅತೀಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆರ್ಥಿಕ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ, ಪ್ರಸ್ತುತ 'ಬೆಂಗಳೂರು ಬಿಸಿನೆಸ್ ಕಾರಿಡಾರ್' ಅಧ್ಯಕ್ಷರಾಗಿರುವ ಎಲ್.ಕೆ ಅತೀಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮನಾದ ವೇತನ ಹಾಗು ಇತರ ಭತ್ತೆಗಳು ಈ ಹುದ್ದೆಗೆ ಸಿಗಲಿವೆ ಎಂದು ಆದೇಶದಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್; ಯುವಕರ ಸಂಘಕ್ಕೆ 10 ಲಕ್ಷ ರೂ.: ನೂತನ CM ಡಿಕೆಶಿಯಿಂದ ಹಲವು ಘೋಷಣೆ

ನೆತನ್ಯಾಹು 'ಹುಚ್ಚ': ಇರಾನ್ ಜೊತೆಗಿನ ಶಾಂತಿ ಮಾತುಕತೆ ಹಳ್ಳಹಿಡಿಸುತ್ತಿದ್ದಾರೆ: ಡೊನಾಲ್ಡ್ ಟ್ರಂಪ್

KPCC ಅಧ್ಯಕ್ಷ ಸ್ಥಾನಕ್ಕೆ CM ಡಿಕೆಶಿ ರಾಜೀನಾಮೆ: ಬಿಕೆ ಹರಿಪ್ರಸಾದ್ ನೂತನ ಸಾರಥಿ; ಸತೀಶ್ ಜಾರಕಿಹೊಳಿಗೆ ತೀವ್ರ ನಿರಾಸೆ

ಡಿಕೆಶಿ ಸಂಪುಟದಲ್ಲಿ ಅಹಿಂದಕ್ಕೆ ಆದ್ಯತೆ: ಯಾವ ಸಮುದಾಯಕ್ಕೆ ಎಷ್ಟು ಸಚಿವ ಸ್ಥಾನ? ಇಲ್ಲಿದೆ ಸಂಕ್ಷಿಪ್ತ ವಿವರ

ಏನಾಗ್ತಿದೆ ಜಮ್ಮು-ಕಾಶ್ಮೀರದಲ್ಲಿ?: ನೆಟ್ವರ್ಕ್ ಇಲ್ಲದ ಸ್ಥಳಕ್ಕೆ ಶಾಸಕರು ಶಿಫ್ಟ್; ಸಿಎಂ Omar Abdullah ಮಾಡ್ತಿರೋದೇನು?

SCROLL FOR NEXT