ಮೃತ ಮಗು ಅಮೀನಾ 
ರಾಜ್ಯ

ಬಾಗಲಕೋಟೆಯಲ್ಲಿ ಮನಕಲಕುವ ದೃಶ್ಯ: ಮೃತ ಮಗಳು ಬದುಕಲಿ ಎಂದು ಉಪ್ಪಿನಲ್ಲಿ ದೇಹವಿಟ್ಟ ಪೋಷಕರು, ಕುರಾನ್ ಪಠಣೆ!

ಆಟವಾಡುತ್ತಿದ್ದ ತಮ್ಮ 18 ತಿಂಗಳ ಮಗಳು ಪಕ್ಕದ ಮನೆಯ ಸಂಪ್ಗೆ ಬಿದ್ದು ಮೃತಪಟ್ಟಿದ್ದರಿಂದ ದುಃಖಿತರಾದ ಪೋಷಕರು ಮಗಳು ಬದುಕಲಿ ಎಂದು ಉಪ್ಪಿನ ರಾಶಿ ಮಧ್ಯೆ ಇಟ್ಟಿದ್ದ ಹೃದಯ ವಿದ್ರಾವಕ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ: ಆಟವಾಡುತ್ತಿದ್ದ ತಮ್ಮ 18 ತಿಂಗಳ ಮಗಳು ಪಕ್ಕದ ಮನೆಯ ಸಂಪ್ಗೆ ಬಿದ್ದು ಮೃತಪಟ್ಟಿದ್ದರಿಂದ ದುಃಖಿತರಾದ ಪೋಷಕರು ಮಗಳು ಬದುಕಲಿ ಎಂದು ಉಪ್ಪಿನ ರಾಶಿ ಮಧ್ಯೆ ಇಟ್ಟಿದ್ದ ಹೃದಯ ವಿದ್ರಾವಕ ಘಟನೆ ಬಾಗಲಕೋಟೆ ನಗರದ ಸೆಕ್ಟರ್ ನಂಬರ್ 38ರಲ್ಲಿ ನಡೆದಿದೆ. ಉಪ್ಪಿನಲ್ಲಿ ಮೃತದೇಹವಿಟ್ಟರೆ ಮಗು ಬದುಕಿ ಬರುತ್ತದೆ ಎಂದು ನಂಬಿದ್ದರು.

ಮೃತ ಮಗಳು ಅಮೀನಾಳ ಮೃತದೇಹವನ್ನು ಪೋಷಕರು ಎರಡು ಗಂಟೆಯವರೆಗೂ ಉಪ್ಪಿನಲ್ಲಿ ಮುಳುಗಿಸಿಟ್ಟಿದ್ದರು. ಅಷ್ಟೇ ಅಲ್ಲದೆ ಮಗುವಿನ ಕಿವಿ ಬಳಿ ಮೊಬೈಲ್ ನಲ್ಲಿ ಕುರಾನ್ ಹಾಡು ಪ್ಲೇ ಮಾಡಿದ ಪೋಷಕರು ಪ್ರಾರ್ಥಿಸಿದರು. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ವೈದ್ಯರು ನೀವು ಈ ರೀತಿ ಮಾಡಿದರೂ ಮಗು ಬದುಕುವುದಿಲ್ಲ ಎಂದು ಹೇಳಿದ್ದರಿಂದ ಕೊನೆಗೆ ನೋವಿನಲ್ಲೇ ಪೋಷಕರು ಮಗುವಿನ ಅಂತ್ಯ ಸಂಸ್ಕಾರ ನೆರವೇರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚಂದನವನದ ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ಮಕ್ಕಳೊಂದಿಗೆ ತನ್ನ ಜಾಹೀರಾತು ನೋಡಿದಾಗ ಮುಜುಗರಕ್ಕೊಳಗಾದ ಕರೀನಾ ಕಪೂರ್: ತೈಮೂರ್ ಪ್ರಶ್ನೆಗೆ ಬೆಬೋ ಬೇಸ್ತು!

D Bossಗೆ ಬಿಗ್​ ಶಾಕ್​; ಪ್ರದೋಷ್ ಮಾಫಿ ಸಾಕ್ಷಿಗೆ ಮತ್ತೆ ಕೋರ್ಟ್ ಒಪ್ಪಿಗೆ, ದರ್ಶನ್ ಅರ್ಜಿ ವಜಾ

ಇನ್ಸ್​ಪೆಕ್ಟರ್ ಧನಂಜಯ ಸರಿಯಾಗೇ ಹೇಳಿದ್ದಾರೆ; ಬಿಜೆಪಿಯವರು ರಣಹದ್ದುಗಳು, ಕೋಮುಗಲಭೆ ಆಗುವುದನ್ನೇ ಕಾಯುತ್ತಾರೆ: ಸಚಿವ ಯತೀಂದ್ರ

ಸಚಿನ್ ತೆಂಡುಲ್ಕರ್‌ರ ದೀರ್ಘಕಾಲೀನ ODI ದಾಖಲೆ ಮುರಿದ ಬ್ರೆಂಡನ್ ಟೇಲರ್; ಆದ್ರೆ ಒಂದು ಟ್ವಿಸ್ಟ್ ಇದೆ!