ಜಿ.ಟಿ ದೇವೇಗೌಡ ಕಣ್ಣೀರು 
ರಾಜ್ಯ

ಮೈಸೂರು: ಮಗನ ನೆನೆದು ವೇದಿಕೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತ ಶಾಸಕ ಜಿ.ಟಿ ದೇವೇಗೌಡ

ಮೈಸೂರಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಶಾಸಕ ಜಿ.ಟಿ ದೇವೇಗೌಡ ಪತ್ನಿ ಲಲಿತಾ ಜಿ.ಟಿ ದೇವೇಗೌಡ ಅವರಿಗೆ ʻಸಹಕಾರ ಸೇವಾ ರತ್ನ’ ಪ್ರಶಸ್ತಿ ನೀಡಿದ್ದ ಬೆನ್ನಲ್ಲೇ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ ದೇವೇಗೌಡ ಮಗನನ್ನು ನೆನೆದು ಕಣ್ಣೀರು ಹಾಕಿದ್ದಾರೆ.

ಮೈಸೂರಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಶಾಸಕ ಜಿ.ಟಿ ದೇವೇಗೌಡ ಪತ್ನಿ ಲಲಿತಾ ಜಿ.ಟಿ ದೇವೇಗೌಡ ಅವರಿಗೆ ʻಸಹಕಾರ ಸೇವಾ ರತ್ನ’ ಪ್ರಶಸ್ತಿ ನೀಡಿದ್ದ ಬೆನ್ನಲ್ಲೇ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಈ ವೇಳೆ ಭಾಷಣಕ್ಕೆ ನಿಂತ ಕೂಡಲೇ ಶಾಸಕ ಜಿ.ಟಿ ದೇವೇಗೌಡರು ಗಳಗಳನೆ ಅತ್ತರು. ಕಾರ್ಯಕ್ರಮದಲ್ಲಿ ಪುತ್ರ ಶಾಸಕ ಹರೀಶ್ ಗೌಡ ಹೊರತುಪಡಿಸಿ ಕುಟುಂಬದ ಪ್ರತಿಯೊಬ್ಬ ಸದಸ್ಯರು ಭಾಗಿಯಾಗಿದ್ದರು. ಸಭಾಂಗಣದಲ್ಲಿ ನೆರೆದಿದ್ದವರ ಕಣ್ಣಂಚು ಒದ್ದೆಯಾಯಿತು.

ಬೆಂಬಲಿಗರು ‘ಸದಾ ಕಾಲ ನಿಮ್ಮ ಜೊತೆಗಿರುತ್ತೇವೆ ವಿ ಅಣ್ಣಾ, ಅಳಬೇಡಿ’ ಎಂದು ಕೂಗಿದರು. ದೇವೇಗೌಡರ ಇಬ್ಬರು ಪುತ್ರಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಈ ವೇಳೆ ಪುತ್ರನನ್ನು ನೆನೆದು ಜಿಟಿ ದೇವೇಗೌಡ ಭಾವುಕರಾದರು. ಪುತ್ರ ಹರೀಶ್ ಗೌಡ ಕೆಲಕಾಲ ತಂದೆ ಜಿಟಿ ದೇವೇಗೌಡರಿಂದ ದೂರವಿದ್ದು, ಅಂತರ ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!

ಇನ್ನಿಬ್ಬರು DCM ನೇಮಕಕ್ಕೆ ಕಾಂಗ್ರೆಸ್ ಕಸರತ್ತು? 'ನನಗೂ ಅವಕಾಶ ಸಿಗುವ ವಿಶ್ವಾಸವಿದೆ' ಎಂದ ಸತೀಶ್ ಜಾರಕಿಹೊಳಿ..!

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!

ಕಾವೇರಿ ನೀರು ಬಿಡುಗಡೆ ಸಮಿತಿಯ ಆದೇಶವು 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ