ವಿದ್ಯಾರ್ಥಿಭವನ ಮಸಾಲೆ ದೋಸೆ ಸವಿದ ಮಾಜಿ ಸಿಎಂ ಸಿದ್ದರಾಮಯ್ಯ  
ರಾಜ್ಯ

ಬೆಂಗಳೂರಿನ ಪ್ರಸಿದ್ಧ ವಿದ್ಯಾರ್ಥಿ ಭವನ ಮಸಾಲೆ ದೋಸೆ ಸವಿದ ಸಿದ್ದರಾಮಯ್ಯ-Video

ಸಿದ್ದರಾಮಯ್ಯನವರು ತಿಂಡಿ-ತಿನಿಸು ಸೇವನೆ ಪ್ರಿಯರು. ಊರು-ಪರವೂರುಗಳಿಗೆ ಹೋದಾಗ ಅಲ್ಲಿ ಊಟ-ತಿಂಡಿಗಳನ್ನು ಅದು ಸಸ್ಯಾಹಾರವೇ ಆಗಿರಲಿ, ಮಾಂಸಾಹಾರವೇ ಆಗಿರಲಿ ಖುಷಿಯಿಂದ ಎಂಜಾಯ್ ಮಾಡಿಕೊಂಡು ಸವಿಯುತ್ತಾರೆ.

ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದಿರುವ ಸಿದ್ದರಾಮಯ್ಯನವರು ರಾಜಕೀಯ ಕೆಲಸ, ಒತ್ತಡಗಳಿಂದ ಕೊಂಚ ನಿರಾಳರಾಗಿದ್ದಾರೆ. ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿರುವ ಐತಿಹಾಸಿಕ ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ, ಅಲ್ಲಿನ ಪ್ರಸಿದ್ಧ ಮಸಾಲೆ ದೋಸೆ, ಉಪ್ಪಿಟ್ಟು ಮತ್ತು ರವೆ ವಡೆಯನ್ನು ಸವಿದಿದ್ದಾರೆ. ಅವರ ಈ ಭೇಟಿಯು ಅಲ್ಲಿದ್ದ ಗ್ರಾಹಕರಿಗೆ ಅಚ್ಚರಿಯನ್ನುಂಟು ಮಾಡಿತು.

ಸಿದ್ದರಾಮಯ್ಯನವರು ತಿಂಡಿ-ತಿನಿಸು ಸೇವನೆ ಪ್ರಿಯರು. ಊರು-ಪರವೂರುಗಳಿಗೆ ಹೋದಾಗ ಅಲ್ಲಿ ಊಟ-ತಿಂಡಿಗಳನ್ನು ಅದು ಸಸ್ಯಾಹಾರವೇ ಆಗಿರಲಿ, ಮಾಂಸಾಹಾರವೇ ಆಗಿರಲಿ ಖುಷಿಯಿಂದ ಎಂಜಾಯ್ ಮಾಡಿಕೊಂಡು ಸವಿಯುತ್ತಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿದಾಗ, ಹೋಟೆಲ್‌ನಲ್ಲಿದ್ದ ಜನರು ಅವರನ್ನು ಉತ್ಸಾಹದಿಂದ ಬರಮಾಡಿಕೊಂಡರು. ಸಾರ್ವಜನಿಕರು ಹಾಗೂ ಗ್ರಾಹಕರು ಅವರೊಂದಿಗೆ ಕೆಲ ಹೊತ್ತು ಮಾತನಾಡಿ ಸೆಲ್ಫಿಗಳನ್ನು ತೆಗೆದುಕೊಂಡು ತಮ್ಮ ಸಂತಸವನ್ನು ಹಂಚಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

B-52 Bomber Bursts: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ, ಬಿ-52 ಬಾಂಬರ್ ಪತನ, 8 ಮಂದಿ ಸಾವು! Video

ಪರಿಷತ್‌ ಚುನಾವಣೆ: ಕಾಂಗ್ರೆಸ್ ಗೆ ಕ್ರಾಸ್ ವೋಟಿಂಗ್ ಆತಂಕ; ರೆಸಾರ್ಟ್‌ಗೆ ಶಾಸಕರ ಶಿಫ್ಟ್, ಅಲ್ಲೇ ಸಿಎಲ್‌ಪಿ ಸಭೆ

ಅಭಿಷೇಕ್ ಬ್ಯಾನರ್ಜಿಗೆ ಕೇವಲ 2 ಗಂಟೆಗಳ ನೋಟಿಸ್ ನೀಡಿದ ಸ್ಪೀಕರ್! ಇಲ್ಲಿದೆ ಕಾರಣ

ರಾಜ್ಯದಲ್ಲಿ ಒಂದೆಡೆ ಮುಂಗಾರು ಕ್ಷೀಣದ ಭೀತಿ; ಇನ್ನೊಂದೆಡೆ ಕೃಷಿ ಸಚಿವರೇ ಇಲ್ಲದ ಅನಾಥ ಪರಿಸ್ಥಿತಿ! CM ಡಿಕೆಶಿ ವಿರುದ್ಧ ಅಶೋಕ್ ಕಿಡಿ!

NEET UG 2026: 'ಲೀಕ್' ತಡೆಯಲು ಮರು ಪರೀಕ್ಷೆ ಮುಗಿಯುವವರೆಗೆ ಟೆಲಿಗ್ರಾಮ್ ಆ್ಯಪ್ ನಿಷೇಧ; ಇಲ್ಲಿದೆ ಕಾರಣ

SCROLL FOR NEXT