ಚಿತ್ರದುರ್ಗ: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಹತನಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಶತಾಯುಷಿ ಅಜ್ಜಿ ಮೃತಪಟ್ಟಿದ್ದಾರೆ. 101 ವರ್ಷದ ಪ್ರಮೀಳಾದೇವಿ ಅವರು ಇಂದು ಬೆಳಗ್ಗೆ 4 ಗಂಟೆಗೆ ವಯೋಸಹಜವಾಗಿ ನಿಧನರಾಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸ್ಯಾಂಡಲ್ವುಡ್ ನಟ ದರ್ಶನ್ ಸೇರಿದಂತೆ 10ಕ್ಕೂ ಹೆಚ್ಚು ಆರೋಪಿಗಲು ಜೈಲಿನಲ್ಲಿದ್ದಾರೆ.