ಪ್ರಕಾಶ್ ರಾಜ್  
ರಾಜ್ಯ

'ಅವರು ಹೋಮ-ಹವನಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ದುಡ್ಡು ಹಾಕುತ್ತೇನೆ': ಪ್ರಕಾಶ್ ರಾಜ್

ಈ ವೇಳೆ ಧರ್ಮಸ್ಥಳ, ದೇವರ ಮೇಲೆ ನಂಬಿಕೆ ಕುರಿತು ವಿಷಯ ಪ್ರಸ್ತಾಪವಾಯಿತು. ಆ ವೇಳೆ ಮಾತನಾಡಿದ ಪ್ರಕಾಶ್ ರಾಜ್ ನಾನು ದೇವರನ್ನು ನಂಬೋದಿಲ್ಲ. ನನ್ನ ಪತ್ನಿಗೆ ದೇವರ ಮೇಲೆ ಅಪಾರ ನಂಬಿಕೆಯಿದೆ. ಆದಾಗ್ಯೂ ಕೆಲವೊಮ್ಮೆ ನಾನು ದೇವಸ್ಥಾನಕ್ಕೆ ಹೋಗುತ್ತೇನೆ. ಪತ್ನಿಯ ಕಾರಣಕ್ಕಾಗಿ ಹೋಗುತ್ತೇನೆ ಎಂದರು.

ಬಹುಭಾಷಾ ನಟ ಪ್ರಕಾಶ್ ರಾಜ್ ನಾಸ್ತಿಕರು. ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಅವರ ಹೆಸರು ಪ್ರಸ್ತಾಪಿಸಿದ್ದರಿಂದ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡಲು ಅವರು ನಿನ್ನೆ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಈ ವೇಳೆ ಧರ್ಮಸ್ಥಳ, ದೇವರ ಮೇಲೆ ನಂಬಿಕೆ ಕುರಿತು ವಿಷಯ ಪ್ರಸ್ತಾಪವಾಯಿತು. ಆ ವೇಳೆ ಮಾತನಾಡಿದ ಪ್ರಕಾಶ್ ರಾಜ್ ನಾನು ದೇವರನ್ನು ನಂಬೋದಿಲ್ಲ. ನನ್ನ ಪತ್ನಿಗೆ ದೇವರ ಮೇಲೆ ಅಪಾರ ನಂಬಿಕೆಯಿದೆ. ಆದಾಗ್ಯೂ ಕೆಲವೊಮ್ಮೆ ನಾನು ದೇವಸ್ಥಾನಕ್ಕೆ ಹೋಗುತ್ತೇನೆ. ಪತ್ನಿಯ ಕಾರಣಕ್ಕಾಗಿ ಹೋಗುತ್ತೇನೆ ಎಂದರು.

ನನ್ನ ಪತ್ನಿಗೆ ದೇವರ ಮೇಲೆ ನಂಬಿಕೆ ಇದೆ. ಅವಳು ಹೋಮ-ಹವನ ಮಾಡಿಸೋಣ ಎಂದಾಗ ನಾನು ಹೋಗುತ್ತೇನೆ. ಅದು ಅವಳ ನಂಬಿಕೆ. ಅದಕ್ಕೆ ಪ್ರತಿಯಾಗಿ ನಾನು ಜಗಳ ಮಾಡೋದಿಲ್ಲ. ನನ್ನ ಅನೇಕ ಗೆಳೆಯರು ಕೋಟಿ ಕೋಟಿ ಖರ್ಚು ಮಾಡಿ ಹೋಮ ಮಾಡಿಸುತ್ತಾರೆ. ಇದರಿಂದ ಅವರಿಗೆ ನೆಮ್ಮದಿ ಸಿಗುತ್ತದೆ. ಅದೇ ಕೋಟಿ ಹಣವನ್ನು ನಾನು ರಂಗಭೂಮಿಗೆ, ಫೀಸ್ ಕಟ್ಟಲು ಕಷ್ಟಪಡುವವರಿಗೆ ನೀಡುತ್ತೇನೆ. ಇದು ನನ್ನ ಮನಸ್ಸಿಗೆ ನೆಮ್ಮದಿ ಕೊಡುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ, ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು, ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

ಹೊಸ ಮುಖಗಳ ನಿರೀಕ್ಷೆ ಹುಸಿ; ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ, ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ, ತಮಿಳುನಾಡಿಗೆ ಕಾನೂನು ಮೂಲಕವೇ ಉತ್ತರ- ಸಿಎಂ ಡಿಕೆ ಶಿವಕುಮಾರ್

ಸಚಿವ ಸಂಪುಟದಲ್ಲಿ ಬೆಂಗಳೂರು ಮೇಲುಗೈ; ಯಾದಗಿರಿ ಸೇರಿ 8 ಜಿಲ್ಲೆಗಳಿಗೆ ಸಿಗಲಿಲ್ಲ ಪ್ರಾತಿನಿಧ್ಯ..!