ಸಂಗ್ರಹ ಚಿತ್ರ 
ರಾಜ್ಯ

ಕೋಲಾರ: ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ: ಕುಕ್ಕರ್ ನಿಂದ ಹೊಡೆದು ಹತ್ಯೆ!

ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿಯೋರ್ವ ತನ್ನ ಪತ್ನಿಯನ್ನೇ ಕುಕ್ಕರ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರದ ಹಸಾಳ ಗ್ರಾಮದಲ್ಲಿ ನಡೆದಿದೆ.

ಕೋಲಾರ: ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿಯೋರ್ವ ತನ್ನ ಪತ್ನಿಯನ್ನೇ ಕುಕ್ಕರ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರದ ಹಸಾಳ ಗ್ರಾಮದಲ್ಲಿ ನಡೆದಿದೆ.

ಆರೋಪಿ ಪತಿ ಮಂಜುನಾಥ್ 24 ವರ್ಷದ ಸಹನಾಳನ್ನು ಹತ್ಯೆ ಮಾಡಿದ್ದಾನೆ. ದಂಪತಿಗೆ ಇಬ್ಬರು ಗಂಡುಮಕ್ಕಳಿದ್ದು ಮದುವೆಯಾದಾಗಿನಿಂದ ಪದೇ ಪದೇ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದನು. ನಿನ್ನೆ ಸಹನಾ ತನ್ನ ತಾಯಿ ಜಯಮ್ಮಗೆ ವಿಡಿಯೋ ಕಾಲ್ ಮಾಡಿ ತನ್ನ ಪತಿ ಹೊಡೆಯುತ್ತಿರುವುದಾಗಿ ಹೇಳಿಕೊಂಡಿದ್ದಾಳೆ. ಇನ್ನು ತಡರಾತ್ರಿ ಪತಿ ಮಂಜುನಾಥ್ ಪತ್ನಿ ತಲೆಗೆ ಕುಕ್ಕರ್ ನಿಂದ ಹೊಡೆದು ಹತ್ಯೆ ಮಾಡಿ ನಂತರ ನೇಣು ಬಿಗಿದಿದ್ದಾನೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 7ರಲ್ಲಿ 5 ಸ್ಥಾನ ಕಾಂಗ್ರೆಸ್ ಪಾಲು, ಬಿಜೆಪಿಗೆ 2, ಜೆಡಿಎಸ್‌ಗೆ ಅಡ್ಡ ಮತದಾನದ ಆಘಾತ

BJP-JDS ಅಡ್ಡ ಮತದಾನದಿಂದ Congress 5ನೇ ಅಭ್ಯರ್ಥಿ ಜಯ; ಇದು ಪ್ರಜಾಪ್ರಭುತ್ವದ ಗೆಲುವು: ಸುರ್ಜೇವಾಲಾ

'ನಮ್ಮದು ಅಂಬೇಡ್ಕರ್ ರಕ್ತ; ಭಯಪಡುವ ಜಾಯಮಾನ ನನ್ನದಲ್ಲ, ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಕರ್ನಾಟಕದಲ್ಲಿ ಮತ್ತೊಂದು ಮೇಜರ್ ಸರ್ಜರಿ: ಮಣಿವಣ್ಣನ್ ಸೇರಿ ಹಲವು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ, ಹಲವರ ವರ್ಗಾವಣೆ!

SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ!

SCROLL FOR NEXT