ಡಿ.ಕೆ ಶಿವಕುಮಾರ್ 
ರಾಜ್ಯ

ಸದಾಶಿವನಗರ ನಿವಾಸಕ್ಕೆ ಬರಬೇಡಿ: ಗೃಹಕಚೇರಿ 'ಕೃಷ್ಣಾ' ದಲ್ಲಿ ಇನ್ಮುಂದೆ ಅಹವಾಲು ಸ್ವೀಕಾರ; ಡಿ. ಕೆ. ಶಿವಕುಮಾರ್

ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಅಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಇನ್ನು ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.

ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಅಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸ್ವಿಟ್ಜರ್ಲೆಂಡ್‌ನಲ್ಲಿ ಮಹಾ ಸಂಧಾನ: US-Iran ಹಸ್ತಲಾಘವ, ಹಿಜ್ಬುಲ್ಲಾ–ಇಸ್ರೇಲ್ ಸಂಘರ್ಷ ತಡೆಯಲು ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ..!

ಟ್ರಂಪ್ ಬೆದರಿಕೆಗೆ ಇರಾನ್ ತಿರುಗೇಟು: ಶಾಂತಿ ಮಾತುಕತೆ ಮಧ್ಯೆಯೇ ವಾಕ್‌ಔಟ್‌; ಬೆದರಿಕೆಗಳಿಗೆ ಹೆದರಲ್ಲ-ನಮ್ಮ ತಾಳ್ಮೆ ಪರೀಕ್ಷಿಸಬೇಡಿ- ಅಮೆರಿಕಕ್ಕೆ ಕಠಿಣ ಎಚ್ಚರಿಕೆ

ಆಯುಷ್ಮಾನ್ ವಿಮೆ ಅಲ್ಲ ಭರವಸೆ ಯೋಜನೆ, ಜನಔಷಧಿ ಕೇಂದ್ರಗಳ ಸರಿಪಡಿಸಬೇಕು: ಸಚಿವ ಯು.ಟಿ. ಖಾದರ್‌ (INTERVIEW)

ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ಭಾರತದ ವಿರುದ್ಧ ಮತ್ತೆ ಉದ್ಧಟತನ ತೋರಿದ ಪಾಕಿಸ್ತಾನ..!

Iran ಅಣ್ವಸ್ತ್ರ ಹೊಂದಲು ಬಿಡಲ್ಲ, Hezbollah ಸಂಪೂರ್ಣ ನಾಶವಾಗುವವರೆಗೂ ಹಿಂದೆ ಸರಿಯಲ್ಲ: ನೆತನ್ಯಾಹು ಖಡಕ್ ಎಚ್ಚರಿಕೆ