ಮುತ್ತೆತ್ತರಾಯ ದೇವಸ್ಥಾನ 
ರಾಜ್ಯ

ಮಂಡ್ಯ: ಮುತ್ತತ್ತಿ ದೇವಸ್ಥಾನಕ್ಕೆ ತೆರಳಿದ್ದಾಗ ದುರ್ಘಟನೆ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಜಲಸಮಾಧಿ!

ಮುತ್ತತ್ತಿಯ ಮುತ್ತೆತ್ತರಾಯ ದೇವಸ್ಥಾನಕ್ಕೆ ಚನ್ನಪಟ್ಟಣ ಮೂಲದ ಕುಟುಂಬವೊಂದು ಬಂದಿದ್ದು ದೇವರ ದರ್ಶನ ಪಡೆದ ನಂತರ ಕಾವೇರಿ ನದಿಗಿಳಿದು ಫೋಟೋ ತೆಗೆದುಕೊಳ್ಳುವಾಗ ಐವರು ನೀರುಪಾಲಾಗಿದ್ದಾರೆ.

ಮಂಡ್ಯ: ಮುತ್ತತ್ತಿಯ ಮುತ್ತೆತ್ತರಾಯ ದೇವಸ್ಥಾನಕ್ಕೆ ಚನ್ನಪಟ್ಟಣ ಮೂಲದ ಕುಟುಂಬವೊಂದು ಬಂದಿದ್ದು ದೇವರ ದರ್ಶನ ಪಡೆದ ನಂತರ ಕಾವೇರಿ ನದಿಗಿಳಿದು ಫೋಟೋ ತೆಗೆದುಕೊಳ್ಳುವಾಗ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು 28 ವರ್ಷದ ಶ್ವೇತಾ, 20 ವರ್ಷದ ಚೈತ್ರ, 28 ವರ್ಷದ ಪ್ರಿಯಾಂಕಾ, 50 ವರ್ಷದ ವಿಜಯಮ್ಮ ಮತ್ತು ಮಹೇಶ್ ಎಂದು ಗುರುತಿಸಲಾಗಿದೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿ ಐವರ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖರ್ಗೆ ಕುಟುಂಬದಿಂದ 100 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಲೂಟಿ: BJP ಗಂಭೀರ ಆರೋಪ

ಭಾರತ- ಇಂಗ್ಲೆಂಡ್ ಸರಣಿ: ಎಲ್ಲಾ ಆಟಗಾರರೊಂದಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಳ್ಳಲ್ಲ ವೈಭವ್​ ಸೂರ್ಯವಂಶಿ! ಕಾರಣವೇನು ಗೊತ್ತಾ?

Mr. ಪ್ರಿಯಾಂಕ್ ಖರ್ಗೆ, ಸೀಟ್‌ಬೆಲ್ಟ್‌, ವೇಗದ ಮಿತಿ ನಿಮಗೆ ಅನ್ವಯಿಸುವುದಿಲ್ಲವೇ?

CUET UG 2026: BJP ಶಾಸಕ ಕೈಲಾಶ್ ಗೆಹ್ಲೋಟ್ ಪುತ್ರಿ ದೇಶಕ್ಕೆ ಟಾಪರ್; ಸಾಧನೆ ಬಗ್ಗೆ ದೇವಿನಾ ಹೇಳಿದ್ದೇನು?

ಕೋಲ್ಕತ್ತಾ: ಕುಸಿದು ಬಿದ್ದ ನಿರ್ಮಾಣ ಹಂತದ ಗೋದಾಮು; ಹಲವರು ಸಾವು, 18 ಜನರ ರಕ್ಷಣೆ