ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಿಎಂ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ 
ರಾಜ್ಯ

Bidadi Township Project: ಸಿಎಂ ಡಿಕೆ ಶಿವಕುಮಾರ್ ಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆಯವರೆಗೂ ಕಾಯುವೆ- ಕುಮಾರಸ್ವಾಮಿ

ಮಂಡ್ಯದ ಶಿವಾರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, . ಮುಖ್ಯಮಂತ್ರಿ ಬರಲಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನಾದರೂ ಕಳುಹಿಸಲಿ ಎಂದು ತಿಳಿಸಿದರು.

ಮಂಡ್ಯ: ಬಿಡದಿ ಟೌನ್ ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆ 4 ಗಂಟೆಯವರೆಗೂ ಕಾಯುತ್ತೇನೆ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದ ಶಿವಾರ ಗುಡ್ಡ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, . ಮುಖ್ಯಮಂತ್ರಿ ಬರಲಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನಾದರೂ ಕಳುಹಿಸಲಿ ಎಂದು ತಿಳಿಸಿದರು.

ಬಿಡದಿ ಟೌನ್ ಶಿಪ್ ಯೋಜನೆಯನ್ನು ಶೇ.80 ರಷ್ಟು ರೈತರು ವಿರೋಧಿಸುತ್ತಿದ್ದಾರೆ. ಪುಢಾರಿಗಳನ್ನು ಕರೆತಂದು ರೈತರಿಗೆ ದುಡ್ಡು ಕೊಡಲು ಕಾಂಗ್ರೆಸ್ ಹೊರಟಿದೆ. ಜನವಿರೋಧಿ ಸರ್ಕಾರಗಳು ಧೂಳಿಪಟವಾಗುತ್ತವೆ ಎಂದರು.

ಮಾತೆತ್ತಿದ್ದರೆ ನಾನು ಏನು ಹರಿದೆ ಅಂತಾರೇ? ಇವರೆಲ್ಲಾ ಇಷ್ಟು ವರ್ಷ ಹರಿದಿದ್ದೇನು? ಎಂದು ಪ್ರಶ್ನಿಸಿದ ಅವರು, ಬೆಂಗಳೂರಿನಲ್ಲಿ ಗುಂಡಿ ಮುಚ್ಚೋರಿಲ್ಲ. ಟಾರ್ ಹಾಕೋರಿಲ್ಲ. ಇವರ ಸ್ವೇಚ್ಛಾಚಾರದ ಆಡಳಿತದಿಂದ ಬೆಂಗಳೂರಿನ ಜನ ಬೇಸತ್ತಿದ್ದಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Op Sindoor: ವರ್ಷದ ಬಳಿಕ ಮಹತ್ವದ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸರ್ಕಾರ, ಆರು ಹುತಾತ್ಮ ಯೋಧರ ಹೆಸರು ಪ್ರಕಟ!

ಮುಂದಿನ ಚುನಾವಣೆಯಲ್ಲಿ ನೀನು ಸೋತರೆ HDK ಮನೆಯ ವಾಚ್ ಮೆನ್ ಆಗ್ತೀಯಾ? ಪ್ರದೀಪ್ ಈಶ್ವರ್ ಗೆ JDS ಶಾಸಕನ ಸವಾಲು

ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯಾವ ಪ್ರಯತ್ನವನ್ನೂ ಸಹಿಸುವುದಿಲ್ಲ: ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ!

ಮಹಾರಾಷ್ಟ್ರದಲ್ಲಿ ಮತ್ತೆ ಆಪರೇಷನ್ ಟೈಗರ್?: ಸಂಸದರ ಆಯ್ತು, ಈಗ ಉದ್ಧವ್ ಠಾಕ್ರೆ ಪಕ್ಷದ ಶಾಸಕರ ಬುಟ್ಟಿಗೆ ಕೈಹಾಕಿದ ಶಿಂಧೆ ಬಣ!

One Flight, Handshake: ಒಂದೇ ವಿಮಾನದಲ್ಲಿ ಫಡ್ನವೀಸ್, ಉದ್ಧವ್ ಠಾಕ್ರೆ! ಮುಂದೆ ಏನಾಯಿತು? ಈ Video ವೀಕ್ಷಿಸಿ...