ಚೆಕ್ ಹಸ್ತಾಂತರಿಸಿದ ಸಿಎಂ.  
ರಾಜ್ಯ

ಶಿವಮೊಗ್ಗ: ಹತ್ಯೆಯಾದ ಬಾಲಕ ಸಂಕೇತ್ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ ನೀಡಿದ ಸಿಎಂ ಸಿದ್ದರಾಮಯ್ಯ

ಇತ್ತೀಚೆಗೆ ಸುಳೇಬೈಲು ಪ್ರದೇಶದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯ ವೇಳೆ ಉಂಟಾದ ಜಗಳ ಹಿಂಸಾಚಾರಕ್ಕೆ ತಿರುಗಿ, ಸ್ನೇಹಿತನ ಪರ ನಿಂತ ಸಂಕೇತ್ ಮೇಲೆ ಬಾಲಕರ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿತ್ತು.

ಶಿವಮೊಗ್ಗ: ಬಾಲಕರು ನಡೆಸಿದ ಗುಂಪು ಹಲ್ಲೆಯಿಂದ ಹತ್ಯೆಗೀಡಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ನ ಪಾಲಕರನ್ನು ಭಾನುವಾರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂತ್ವನ ಹೇಳಿದರು.

ಚಿಕ್ಕಮಗಳೂರು ಜಿಲ್ಲೆ ತರೀಕೆರೆಗೆ ತೆರಳಲು ನಿಲ್ದಾಣಕ್ಕೆ ಬಂದಿದ್ದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರದಿಂದ ರೂ.10 ಲಕ್ಷ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ‍್ಪ ಅವರು ವೈಯಕ್ತಿಕವಾಗಿ ಕೊಟ್ಟ ರೂ. 5 ಲಕ್ಷ ಪರಿಹಾರ ಮೊತ್ತದ ಚೆಕ್‌ ಅನ್ನು ಸಂಕೇತ್ ತಂದೆ ಶಿವಕುಮಾರ್‌ಗೆ ವಿತರಿಸಿದರು.

ಇತ್ತೀಚೆಗೆ ಸುಳೇಬೈಲು ಪ್ರದೇಶದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯ ವೇಳೆ ಉಂಟಾದ ಜಗಳ ಹಿಂಸಾಚಾರಕ್ಕೆ ತಿರುಗಿ, ಸ್ನೇಹಿತನ ಪರ ನಿಂತ ಸಂಕೇತ್ ಮೇಲೆ ಬಾಲಕರ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿತ್ತು.

ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದ ಮುಖ್ಯಮಂತ್ರಿ, ಸರ್ಕಾರದಿಂದ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!