ಚೆಕ್ ಹಸ್ತಾಂತರಿಸಿದ ಸಿಎಂ.  
ರಾಜ್ಯ

ಶಿವಮೊಗ್ಗ: ಹತ್ಯೆಯಾದ ಬಾಲಕ ಸಂಕೇತ್ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ ನೀಡಿದ ಸಿಎಂ ಸಿದ್ದರಾಮಯ್ಯ

ಇತ್ತೀಚೆಗೆ ಸುಳೇಬೈಲು ಪ್ರದೇಶದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯ ವೇಳೆ ಉಂಟಾದ ಜಗಳ ಹಿಂಸಾಚಾರಕ್ಕೆ ತಿರುಗಿ, ಸ್ನೇಹಿತನ ಪರ ನಿಂತ ಸಂಕೇತ್ ಮೇಲೆ ಬಾಲಕರ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿತ್ತು.

ಶಿವಮೊಗ್ಗ: ಬಾಲಕರು ನಡೆಸಿದ ಗುಂಪು ಹಲ್ಲೆಯಿಂದ ಹತ್ಯೆಗೀಡಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ನ ಪಾಲಕರನ್ನು ಭಾನುವಾರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂತ್ವನ ಹೇಳಿದರು.

ಚಿಕ್ಕಮಗಳೂರು ಜಿಲ್ಲೆ ತರೀಕೆರೆಗೆ ತೆರಳಲು ನಿಲ್ದಾಣಕ್ಕೆ ಬಂದಿದ್ದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರದಿಂದ ರೂ.10 ಲಕ್ಷ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ‍್ಪ ಅವರು ವೈಯಕ್ತಿಕವಾಗಿ ಕೊಟ್ಟ ರೂ. 5 ಲಕ್ಷ ಪರಿಹಾರ ಮೊತ್ತದ ಚೆಕ್‌ ಅನ್ನು ಸಂಕೇತ್ ತಂದೆ ಶಿವಕುಮಾರ್‌ಗೆ ವಿತರಿಸಿದರು.

ಇತ್ತೀಚೆಗೆ ಸುಳೇಬೈಲು ಪ್ರದೇಶದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯ ವೇಳೆ ಉಂಟಾದ ಜಗಳ ಹಿಂಸಾಚಾರಕ್ಕೆ ತಿರುಗಿ, ಸ್ನೇಹಿತನ ಪರ ನಿಂತ ಸಂಕೇತ್ ಮೇಲೆ ಬಾಲಕರ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿತ್ತು.

ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದ ಮುಖ್ಯಮಂತ್ರಿ, ಸರ್ಕಾರದಿಂದ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka By-poll & Assembly elections 2026 LIVE updates (KL, TN, AS, WB): ತಮಿಳುನಾಡಿನಲ್ಲಿ ನಟ ವಿಜಯ್ ಮ್ಯಾಜಿಕ್; ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಗೆಲುವು; ಕೇರಳದಲ್ಲಿ ಯುಡಿಎಫ್ ಅಲೆ

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ 2026: BJP ಸಂಚು.. ಮತ ಎಣಿಕೆ ಕೇಂದ್ರ ಬಿಟ್ಟು ಬರಬೇಡಿ: Mamata Banerjee ಗಂಭೀರ ಆರೋಪ

ಪಂಚರಾಜ್ಯ ಚುನಾವಣೆ ಫಲಿತಾಂಶ 2026: INDI ಕೂಟಕ್ಕೆ ಭವಿಷ್ಯವೇ ಇಲ್ಲ: BJP ವ್ಯಂಗ್ಯ

ಚುನಾವಣೆಯಲ್ಲಿ ಟಿವಿಕೆ ಭರ್ಜರಿ ಗೆಲುವು: ತಿರುಪತಿ ಪ್ರಸಾದದೊಂದಿಗೆ ವಿಜಯ್ ಮನೆಗೆ ನಟಿ ತ್ರಿಶಾ ಭೇಟಿ!

Tamil Nadu: ಸೋಲಿನತ್ತ DMK, ಷೇರುಮಾರುಕಟ್ಟೆಯಲ್ಲಿ Sun TV ಷೇರುಗಳ ಗಣನೀಯ ಕುಸಿತ

SCROLL FOR NEXT