ಸಾಂದರ್ಭಿಕ ಚಿತ್ರ 
ರಾಜ್ಯ

Karnataka Budget 2026: ಮೀನುಗಾರರಿಗೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯರಿಂದ 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸುತ್ತಿರುವ ರಾಜ್ಯ ಬಜೆಟ್ 2026ರಲ್ಲಿ ಮೀನುಗಾರರಿಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ದರ ವನ್ನು 10,000 ರೂ.ಗಳಿಂದ 20,000 ಸಾವಿರ ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ.

ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿಗಳ ಸ್ಥಾಪನೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖರ್ಗೆ ಕುಟುಂಬದಿಂದ 100 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಲೂಟಿ: BJP ಗಂಭೀರ ಆರೋಪ

CUET UG 2026: BJP ಶಾಸಕ ಕೈಲಾಶ್ ಗೆಹ್ಲೋಟ್ ಪುತ್ರಿ ದೇಶಕ್ಕೆ ಟಾಪರ್; ಸಾಧನೆ ಬಗ್ಗೆ ದೇವಿನಾ ಹೇಳಿದ್ದೇನು?

ಕೋಲ್ಕತ್ತಾ: ಕುಸಿದು ಬಿದ್ದ ನಿರ್ಮಾಣ ಹಂತದ ಗೋದಾಮು; ಹಲವರು ಸಾವು, 18 ಜನರ ರಕ್ಷಣೆ

ಚಲಿಸುತ್ತಿದ್ದ ರೈಲಿನಲ್ಲೇ ಕೊಲೆ: ಬಾಗಿಲು ಮುಚ್ಚುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ! Video

ಮುಸ್ಲಿಂರ ಹಬ್ಬ 'ಮೊಹರಂ' ಪ್ರಯುಕ್ತ ಜೂನ್ 25ರಿಂದ 27ರವರೆಗೆ ಮದ್ಯ ಮಾರಾಟ ನಿಷೇಧ