ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ

ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ.

ಬೆಂಗಳೂರು: ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿದೆ.

ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮದ ಬಗ್ಗೆ ಪ್ರಸ್ತಾಪ ಮಾಡಲಾಗಿದ್ದು,. ಅಡ್ಡ ಪರಿಣಾಮಗಳ ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸಲಾಗುವುದು ಎಂದು ಉಲ್ಲೇಖ ಮಾಡಲಾಗಿದೆ.

ಇದು ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಏಳಿಗೆಯ ದೃಷ್ಟಿಯಿಂದ ಒಳ್ಳೆಯ ತೀರ್ಮಾನವಾಗಿದ್ದು, ಕೇಂದ್ರ ಸರ್ಕಾರದ ಆರ್ಥೀಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ISIS ಉಗ್ರ ಸಂಘಟನೆಗೆ ಭಾರೀ ಹೊಡೆತ: ಅಮೆರಿಕಾ-ನೈಜೀರಿಯಾ ಜಂಟಿ ಕಾರ್ಯಾಚರಣೆಯಲ್ಲಿ ಉನ್ನತ ಕಮಾಂಡರ್ ಅಬು-ಬಿಲಾಲ್ ಅಲ್-ಮಿನುಕಿ ಹತ್ಯೆ..!

ಮಧ್ಯಪ್ರಾಚ್ಯ ಸಂಘರ್ಷ: ಅಮೆರಿಕಾ ನಂಬಿಕೆಗೆ ಅರ್ಹವಲ್ಲ, ಭಾರತ ಬಂದರೆ ಶಾಂತಿ ಸಾಧ್ಯ; ಇರಾನ್

ಮಹಿಳೆಯ ಸೋಗು, ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಗೆ ಗಾಳ; ಭೇಟಿ ಮಾಡಲು ಕರೆಸಿ ದರೋಡೆ; ಯುವಕರ ಬಂಧನ!

BLR Airport : ಮತ್ತೊಂದು ಮೈಲಿಗಲ್ಲು ಸಾಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!

ಹಾಸನ: ಟೈರ್ ಸ್ಫೋಟದಿಂದ ಖಾಸಗಿ ಸ್ಲೀಪರ್​ ಬಸ್ ಬೆಂಕಿಗಾಹುತಿ, ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

SCROLL FOR NEXT