ನಾಲ್ವರು ನೀರುಪಾಲು 
ರಾಜ್ಯ

ಆಂಧ್ರಪ್ರದೇಶ: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ಕರ್ನೂಲು ಜಿಲ್ಲೆಯ ಕೋಸಿಗಿ ಆರ್‌ಡಿಎಸ್ ಅಣೆಕಟ್ಟಿಗೆ ಸ್ನಾನ ಮಾಡಲು ಹೋಗಿದ್ದ ಕರ್ನಾಟಕ ಮೂಲದ ನಾಲ್ವರು ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ 15 ಸದಸ್ಯರ ತಂಡ ಮದುವೆ ಕಾರ್ಯಕ್ರಮ ನಿಮಿತ್ತ ಆಂಧ್ರಪ್ರದೇಶಕ್ಕೆ ಹೋಗಿತ್ತು.

ಕರ್ನೂಲು ಜಿಲ್ಲೆಯ ಕೋಸಿಗಿ ಆರ್‌ಡಿಎಸ್ ಅಣೆಕಟ್ಟಿಗೆ ಸ್ನಾನ ಮಾಡಲು ಹೋಗಿದ್ದ ಕರ್ನಾಟಕ ಮೂಲದ ನಾಲ್ವರು ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ 15 ಸದಸ್ಯರ ತಂಡ ಮದುವೆ ಕಾರ್ಯಕ್ರಮ ನಿಮಿತ್ತ ಆಂಧ್ರಪ್ರದೇಶಕ್ಕೆ ಹೋಗಿತ್ತು. ಕಾರ್ಯಕ್ರಮ ಮುಗಿದ ನಂತರ ಅವರೆಲ್ಲರೂ ಈಜಾಡಲು ಕೋಸಗಿಯ ರಾಜಲಬಂಡ ಅಣೆಕಟ್ಟಿನ ಕೊನೆ ಭಾಗದಲ್ಲಿರುವ ಸಾತುನೂರು ಗ್ರಾಮದ ಬಳಿಯ ತುಂಗಭದ್ರಾ ನದಿಗೆ ಇಳಿದಿದ್ದಾರೆ. ಅಲ್ಲಿ ಅವರ ಪೈಕಿ ನಾಲ್ವರು ಆಳವಾದ ನೀರಿಗೆ ಇಳಿದು ಈಜಲು ಸಾಧ್ಯವಾಗದೇ ಮುಳುಗಿ ಸಾವನ್ನಪ್ಪಿದರು. ಮೃತರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರಾದ ಉಮಾವತಿ(35), ರತ್ನ(24), ಮಹೇಶ್(28) ಮತ್ತು ಶಿವಾನಂದ(24) ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ: ಹಿಂದಿ ಸೇರಿ ತೃತೀಯ ಭಾಷೆಗಳು ಲೆಕ್ಕಕ್ಕಿಲ್ಲ!

ಇರಾನ್‌ನ ಉನ್ನತಾಧಿಕಾರಿ ಅರಘ್ಚಿ, ಗಾಲಿಬಾಫ್'ರನ್ನು ಕೊಲ್ಲದಂತೆ ಇಸ್ರೇಲ್ ತಡೆದಿದ್ದೇ ನಾವು: Pakistan

ರೋಮಾಂಚಕಾರಿ ಘೋಷಣೆಗೆ ಕಾಯ್ತಿರಿ ಅಂದಿದ್ದ ಅಮೆರಿಕಾಗೆ ಶಾಕ್: ಗುಪ್ತಚರ ಸಂಸ್ಥೆಯನ್ನೇ ಟಾರ್ಗೆಟ್ ಮಾಡಿದ ಇರಾನ್!: ಅಲ್ಲಿ ಆಗಿದ್ದೇನು?

ಭಾರತದ ಬತ್ತಳಿಕೆ ಸೇರಲಿದೆ ರಷ್ಯಾದ ಮತ್ತೊಂದು ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ; 445 ಕೋಟಿ ರೂ ಒಪ್ಪಂದ!

IPL ನ ಕನಸಲ್ಲಿ ಮಾತ್ರ ಮೀರಿಸ್ತೀವಿ.. ಒಳ್ಳೆ ಆಫರ್ ಸಿಕ್ರೆ ಆಟಗಾರರು ಹೋಗ್ದೇ ಏನ್ ಮಾಡ್ತಾರೆ..: ಪಾಕ್ ಆಟಗಾರನಿಂದ PSLನ ಭೀಕರ ಟ್ರೋಲ್!

SCROLL FOR NEXT