ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರಿನಲ್ಲಿ ಘೋರ ದುರಂತ: 4 ಮಕ್ಕಳು ಜಲಸಮಾಧಿ; ಕುಟುಂಬಸ್ಥರ ಆಕ್ರಂದನ

ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಾಲ್ವರು ಮಕ್ಕಳು ನೀರುಪಾಲಾಗಿದ್ದಾರೆ. ಮೃತರನ್ನು 12 ವರ್ಷದ ನಯಾಜ್, 9 ವರ್ಷದ ಅಬ್ದುಲ್ ರೆಹಮಾನ್, ಮದಿನಾ ಬಾನು ಮತ್ತು 8 ವರ್ಷದ ಆರುನ್ಎಂ ದು ಗುರುತಿಸಲಾಗಿದೆ.

ಚಿಕ್ಕಮಗಳೂರು: ಮನೆಯ ಪಕ್ಕದಲ್ಲಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು 12 ವರ್ಷದ ನಯಾಜ್, 9 ವರ್ಷದ ಅಬ್ದುಲ್ ರೆಹಮಾನ್, ಮದಿನಾ ಬಾನು ಮತ್ತು 8 ವರ್ಷದ ಆರುನ್ ಎಂದು ಗುರುತಿಸಲಾಗಿದೆ. ಅರ್ಮನ್ ಎಂಬಾತನನ್ನು ರಕ್ಷಿಸಲಾಗಿದ್ದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ? ಕೆ.ಸಿ. ವೇಣುಗೋಪಾಲ್ ಹೇಳಿದ್ದೇನು?

ಕಾರು ಚಾಲಕನ ಪುತ್ರನಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡ ಬಂದ ವಿಜಯ್‌; ಡ್ರೈವರ್ ಮಗ ಈಗ MLA! ಹೃದಯಸ್ಪರ್ಶಿ Video ನೋಡಿ

Assembly Elections 2026: ತಮಿಳುನಾಡಿನಲ್ಲಿ ಟಿವಿಕೆ ಶಾಕ್, ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸ್ವೀಪ್, ಕೇರಳದಲ್ಲಿ UDF ಗೆಲುವು!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ: ಆಗಿದ್ದೇಕೆ? ಆಗಿದ್ದು ಹೇಗೆ?

ಪಶ್ಚಿಮ ಬಂಗಾಳ ಬಿಜೆಯಿಂದ ಸ್ಪರ್ಧಿಸಿದ್ದ ಆರ್‌ಜಿ ಕರ್ ಸಂತ್ರಸ್ತೆಯ ತಾಯಿಗೆ 56,000 ಮತಗಳ ಭರ್ಜರಿ ಮುನ್ನಡೆ

SCROLL FOR NEXT