ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರಿನಲ್ಲಿ ಘೋರ ದುರಂತ: 4 ಮಕ್ಕಳು ಜಲಸಮಾಧಿ; ಕುಟುಂಬಸ್ಥರ ಆಕ್ರಂದನ

ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಾಲ್ವರು ಮಕ್ಕಳು ನೀರುಪಾಲಾಗಿದ್ದಾರೆ. ಮೃತರನ್ನು 12 ವರ್ಷದ ನಯಾಜ್, 9 ವರ್ಷದ ಅಬ್ದುಲ್ ರೆಹಮಾನ್, ಮದಿನಾ ಬಾನು ಮತ್ತು 8 ವರ್ಷದ ಆರುನ್ಎಂ ದು ಗುರುತಿಸಲಾಗಿದೆ.

ಚಿಕ್ಕಮಗಳೂರು: ಮನೆಯ ಪಕ್ಕದಲ್ಲಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು 12 ವರ್ಷದ ನಯಾಜ್, 9 ವರ್ಷದ ಅಬ್ದುಲ್ ರೆಹಮಾನ್, ಮದಿನಾ ಬಾನು ಮತ್ತು 8 ವರ್ಷದ ಆರುನ್ ಎಂದು ಗುರುತಿಸಲಾಗಿದೆ. ಅರ್ಮನ್ ಎಂಬಾತನನ್ನು ರಕ್ಷಿಸಲಾಗಿದ್ದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖರ್ಗೆ ಕುಟುಂಬದಿಂದ 100 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಲೂಟಿ: BJP ಗಂಭೀರ ಆರೋಪ

PoK ಜನರು ನಿಜವಾದ ಕಾಶ್ಮೀರಿಗಳಲ್ಲ: ಪಾಕ್ ರಕ್ಷಣಾ ಸಚಿವರ ಹೇಳಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ

ಮಂಡ್ಯ: ಮುತ್ತತ್ತಿ ದೇವಸ್ಥಾನಕ್ಕೆ ತೆರಳಿದ್ದಾಗ ದುರ್ಘಟನೆ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಜಲಸಮಾಧಿ!

Mr. ಪ್ರಿಯಾಂಕ್ ಖರ್ಗೆ, ಸೀಟ್‌ಬೆಲ್ಟ್‌, ವೇಗದ ಮಿತಿ ನಿಮಗೆ ಅನ್ವಯಿಸುವುದಿಲ್ಲವೇ?

ದೇಶದ ಮೊದಲ ಖಾಸಗಿ ಚಿನ್ನದ ಗಣಿ ಉದ್ಘಾಟಿಸಿದ ಆಂಧ್ರ CM; ಪ್ರತಿ ವರ್ಷ 900 ಕೆಜಿ ಚಿನ್ನ ಉತ್ಪಾದನೆ!