ಸುಧಾಕರ್ ಪಂಚಭೂತಗಳಲ್ಲಿ ಲೀನ 
ರಾಜ್ಯ

'ಬಡವರ ಬಂಧು' ಸಚಿವ ಡಿ. ಸುಧಾಕರ್ ಪಂಚಭೂತಗಳಲ್ಲಿ ಲೀನ!

ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದರು.

ಚಿಕ್ಕಬಳ್ಳಾಪುರ: ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದರು. ಇಂದು ಪಾವಗಡ ರಸ್ತೆಯ ಜೈನ ಮುಕ್ತಿಧಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಿತು. ಪುತ್ರ ಸುಹಾಸ್ ಅಂತಿಮ ಕ್ರಿಯೆಗಳನ್ನು ನಡೆಸಿದರು. ಜೈನ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಸಲಾಗಿದ್ದು ಸುಧಾಕರ್ ಅವರ ಪಾರ್ಥಿವ ಶರೀರಕ್ಕೆ ಪುತ್ರ ಸುಹಾಸ್ ಅಗ್ನಿ ಸ್ಪರ್ಶ ಮಾಡಿದರು. ಸಚಿವ ಡಿ. ಸುಧಾಕರ್ ಅವರು ಪಂಚಭೂತಗಳಲ್ಲಿ ಲೀನವಾದರು. ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯುಟಿ ಖಾದರ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಶಾಸಕರು ಭಾಗಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ