ಸುಧಾಕರ್ ಪಂಚಭೂತಗಳಲ್ಲಿ ಲೀನ 
ರಾಜ್ಯ

'ಬಡವರ ಬಂಧು' ಸಚಿವ ಡಿ. ಸುಧಾಕರ್ ಪಂಚಭೂತಗಳಲ್ಲಿ ಲೀನ!

ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದರು.

ಚಿಕ್ಕಬಳ್ಳಾಪುರ: ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದರು. ಇಂದು ಪಾವಗಡ ರಸ್ತೆಯ ಜೈನ ಮುಕ್ತಿಧಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಿತು. ಪುತ್ರ ಸುಹಾಸ್ ಅಂತಿಮ ಕ್ರಿಯೆಗಳನ್ನು ನಡೆಸಿದರು. ಜೈನ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಸಲಾಗಿದ್ದು ಸುಧಾಕರ್ ಅವರ ಪಾರ್ಥಿವ ಶರೀರಕ್ಕೆ ಪುತ್ರ ಸುಹಾಸ್ ಅಗ್ನಿ ಸ್ಪರ್ಶ ಮಾಡಿದರು. ಸಚಿವ ಡಿ. ಸುಧಾಕರ್ ಅವರು ಪಂಚಭೂತಗಳಲ್ಲಿ ಲೀನವಾದರು. ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯುಟಿ ಖಾದರ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಶಾಸಕರು ಭಾಗಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಉದ್ದೇಶಪೂರ್ವಕವಾಗಿ ದಾರಿತಪ್ಪಿಸಲಾಗುತ್ತಿದೆ': Op Sindoor ಕುರಿತು ರಾಜನಾಥ್ ಸಿಂಗ್ ಹೇಳಿಕೆಗಳ ಕುರಿತ ಪೋಸ್ಟ್‌ಗಳಿಗೆ ಕೇಂದ್ರದ ಪ್ರತಿಕ್ರಿಯೆ

ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ, ಪಾಕಿಸ್ತಾನ, ಜಮ್ಮು ಮತ್ತು ಕಾಶ್ಮೀರ ಮತ್ತು ದೆಹಲಿಯಲ್ಲಿ ಕಂಪನದ ಅನುಭವ

ಸಿಸಿಟಿವಿ ನಾಪತ್ತೆ, SOP ನಿರ್ಲಕ್ಷ್ಯ, ಶೌಚಾಲಯದಲ್ಲಿ ಹಣ!: ರಾಮ ಮಂದಿರ ದೇಣಿಗೆ ಕುರಿತು ಎಸ್‌ಐಟಿ ತನಿಖೆಯಲ್ಲಿ 'ವಂಚನೆ'ಯ ಜಾಲ ಬಯಲು!

ನಟ ಕಿಚ್ಚ ಸುದೀಪ್ ಹೊಸ ಕ್ಯಾರವ್ಯಾನ್: 6.5 ಕೋಟಿ ರೂ ಮೌಲ್ಯ, ಹೈಟೆಕ್ ಸೌಲಭ್ಯದ 'ರಸ್ತೆ ಮೇಲಿನ ವಿಮಾನ', Video

'ಅವ್ರು ನಿಜವಾದ ರಾಮ ಭಕ್ತರಲ್ಲ: ದೇಣಿಗೆ ವಿವಾದ, ಪ್ರಧಾನಿ ಮೋದಿಯ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್!