ಡಾ ಜಿ ಪರಮೇಶ್ವರ್  
ರಾಜ್ಯ

'ಹಿಜಾಬ್ ಹಿಂದಿನಿಂದಲೇ ಇದ್ದ ಪದ್ಧತಿ, ಅದನ್ನು ಬಿಜೆಪಿ ನಿಷೇಧಿಸಿತ್ತು, ನಾವು ತೆಗೆದಿದ್ದೇವೆ ಅಷ್ಟೇ': ಡಾ ಜಿ ಪರಮೇಶ್ವರ್; Video

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಪ್ರಚೋದನೆ ಮಾಡುವ ರೀತಿಯಲ್ಲಿ ಸರ್ಕಾರ ನೀತಿ, ಕಾನೂನುಗಳನ್ನು ತರಬಾರದು. ಕರ್ನಾಟಕದಲ್ಲಿ ಹಿಜಾಬ್ ಹಿಂದಿನಿಂದಲೂ ಇದ್ದ ಧಾರ್ಮಿಕ ಪದ್ಧತಿ, ಹೊಸದಾಗಿ ನಾವು ನೀತಿ ತಂದಿಲ್ಲ ಎಂದರು.

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ನೀತಿ ನಿರೂಪಣೆಗಳನ್ನು ಮಾಡುತ್ತಿರಲಿಲ್ಲವೇ, ಜನರು ಚೆನ್ನಾಗಿರಬೇಕೆಂದು ಕಾನೂನು, ನೀತಿಗಳನ್ನು ಅವರು ಮಾಡಿದ್ದಾರಾ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಪ್ರಚೋದನೆ ಮಾಡುವ ರೀತಿಯಲ್ಲಿ ಸರ್ಕಾರ ನೀತಿ, ಕಾನೂನುಗಳನ್ನು ತರಬಾರದು. ಕರ್ನಾಟಕದಲ್ಲಿ ಹಿಜಾಬ್ ಹಿಂದಿನಿಂದಲೂ ಇದ್ದ ಧಾರ್ಮಿಕ ಪದ್ಧತಿ, ಹೊಸದಾಗಿ ನಾವು ನೀತಿ ತಂದಿಲ್ಲ ಎಂದರು.

ಬಿಜೆಪಿಯವರೇ ಮಧ್ಯದಲ್ಲಿ ಹಿಜಾಬ್ ಧರಿಸಬಾರದು ಎಂದು ಕಾನೂನು ತಂದರು. ಎಷ್ಟೋ ವರ್ಷಗಳಿಂದ ಇದ್ಧ ಪದ್ಧತಿಗೆ ತಡೆ ತಂದಿದ್ದೇ ಅವರು. ಜನಿವಾರ ಹಾಕಿ ಎಂದು ನಾವು ಹೊಸದಾಗಿ ಹೇಳುತ್ತಿಲ್ಲ, ಈಗಾಗಲೇ ಧರಿಸುವವರಿಗೆ ಬೇಡ ಅಂದಿಲ್ಲ, ಬಿಜೆಪಿಯವರು ಏನೇ ಟೀಕೆ ಟಿಪ್ಪಣಿ ಮಾಡಲಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಕ್ರಮ ಮತ್ತೆ ನಡೆಯಲು ಅವಕಾಶ ಕೊಡುವುದಿಲ್ಲ'; ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್; Video

ಇಂಧನ ಬೆಲೆ ಏರಿಕೆ ನಡುವೆ ಯುಎಇಗೆ ಪ್ರಧಾನಿ; ಎಲ್ ಪಿಜಿ, ರಕ್ಷಣಾ ಪಾಲುದಾರಿಕೆಯಲ್ಲಿ ಮಹತ್ವದ ಒಪ್ಪಂದ

ಜನರಿಗೆ ಮತ್ತೊಂದು ಬೆಲೆ ಏರಿಕೆ ಬರೆ​​: ಖಾಸಗಿ ಬಸ್​​ ಪ್ರಯಾಣ​​ ದರವೂ ಹೆಚ್ಚಳ!

ಪೆಟ್ರೋಲ್-ಡೀಸೆಲ್ ಬೆಲೆ 3 ರೂ ಏರಿಕೆ: ಜಾಗತಿಕ ಬಿಕ್ಕಟ್ಟು ನಡುವೆಯೂ ಭಾರತದಲ್ಲಿ ಇಂಧನ ದರ ಏರಿಕೆ ಅತ್ಯಂತ ಕಡಿಮೆ; ಕೇಂದ್ರ ಸರ್ಕಾರ ಸಮರ್ಥನೆ

NEET UG re-exam: ಪ್ರಶ್ನೆಪತ್ರಿಕೆ ಸೋರಿಕೆ; ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ

SCROLL FOR NEXT