ಹೆಚ್.ಡಿ.ದೇವೇಗೌಡ 
ರಾಜ್ಯ

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಕೇವಲ 1 ರೂ.ಗೆ ಭೋಜನ ವ್ಯವಸ್ಥೆ..!

ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಸೀಸನ್-12’ ವಿಜೇತ ಗಿಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದೇವೇಗೌಡರ ಜನ್ಮದಿನದ ಅಂಗವಾಗಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಒದಗಿಸುವ ಮೂಲಕ ವಿಶೇಷ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಇಂದು (ಸೋಮವಾರ) ಬಸವನಗುಡಿಯ ‘ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್’ನಲ್ಲಿ ಕೇವಲ 1 ರೂಪಾಯಿಗೆ ಊಟ ವಿತರಿಸಲಾಗುತ್ತಿದೆ.

ಈ ವಿಶೇಷ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಹಾಗೂ ಜೆಡಿಎಸ್ ವಿಧಾನಪರಿಷತ್ ಉಪನಾಯಕ ಟಿ.ಎ.ಶರವಣ ಅವರು ಆಯೋಜಿಸಿದ್ದಾರೆ.

ಬಸವನಗುಡಿಯ ಹನುಮಂತನಗರದ 50 ಅಡಿ ರಸ್ತೆಯಲ್ಲಿರುವ ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ ಭೋಜನ ವ್ಯವಸ್ಥೆಯನ್ನು ನಡೆಸಲಾಗುತ್ತಿದೆ.

ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಸೀಸನ್-12’ ವಿಜೇತ ಗಿಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದೇವೇಗೌಡರ ಜನ್ಮದಿನದ ಅಂಗವಾಗಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಒದಗಿಸುವ ಮೂಲಕ ವಿಶೇಷ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಶಾಂತಿ ಒಪ್ಪಂದಕ್ಕೆ ಒಪ್ಪದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ಕೊಟ್ಬಿಡಿ; ಇರಾನ್ ಗೆ ಮತ್ತೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

IPL 2026: ನಿರಾಶೆಯಾಗಿದೆ.. ಆದ್ರೆ ಮತ್ತೆ ಸೂರ್ಯೋದಯವಾಗುತ್ತದೆ: RCB ಬಳಿಕ ಭಾವುಕ ಶ್ರೇಯಸ್ ಅಯ್ಯರ್ ಹೇಳಿಕೆ!

IPL 2026: 'It’s okay ಮತ್ತೆ ಈ ರೀತಿ ಮಾಡ್ಬೇಡ': 49 ಎಂದು ಗೇಲಿ ಮಾಡಿದ್ದ ಪಂಜಾಬ್ ಗೆ ಬಟ್ಟೆ ಸುತ್ತಿ ಹೊಡೆದ RCB

SCROLL FOR NEXT