ಮಗ ಶರತ್, ತಂದೆ ಶಂಬುಲಿಂಗಪ್ಪ 
ರಾಜ್ಯ

ಹಾವೇರಿ: ನೀರಿನ ಹೊಂಡಕ್ಕೆ ಬಿದ್ದ ವಿಶೇಷಚೇತನ ಮಗ, ಕಾಪಾಡಲು ಹೋದ ತಂದೆಯೂ ಸಾವು!

ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷಚೇದನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಹಾವೇರಿ: ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷಚೇದನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು 40 ವರ್ಷದ ಶಂಬುಲಿಂಗಪ್ಪ ಹಂಸಬಾವಿ ಮತ್ತು 8 ವರ್ಷದ ಶರತ ಹಂಸಬಾವಿ ಎಂದು ಗುರುತಿಸಲಾಗಿದೆ.

ಮುಂಜಾನೆ ವಾಕಿಂಗ್ಗೆಂದು ಮಗುವನ್ನು ತಂದೆ ಕರೆದುಕೊಂಡು ಹೋಗಿದ್ದರು. ಗ್ರಾಮದ ಮಧ್ಯದಲ್ಲಿರುವ ಹೊಂಡ ಹಸಿರು ಪಾಚಿಯಿಂದ ಕೂಡಿದ್ದು ಇದು ತಿಳಿಯದೇ ಶರತ್ ನೀರಿಗೆ ಬಿದ್ದಿದ್ದನು. ಮಗನ ಪ್ರಾಣ ಉಳಿಸಲು ಹೋದ ತಂದೆಯೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Twisha Sharma ಸಾವು ಪ್ರಕರಣ: ನಾಪತ್ತೆಯಾಗಿದ್ದ ಪತಿ ಜಬಲ್ಪುರ ನ್ಯಾಯಾಲಯಕ್ಕೆ ಶರಣು; ಅತ್ತೆಗೆ ಹೈಕೋರ್ಟ್ ನೋಟಿಸ್; Video

ಮಣಿಪುರ ಡಿಜಿಪಿ ರಾಜೀವ್ ಸಿಂಗ್‌ಗೆ ಕ್ಯಾಬಿನೆಟ್ ಸೆಕ್ರೆಟರಿಯೇಟ್‌ನಲ್ಲಿ ಉನ್ನತ ಹುದ್ದೆಗೆ ಕೇಂದ್ರದಿಂದ ಬಡ್ತಿ!

NEET: ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ಪುಣೆ ಉಪನ್ಯಾಸಕಿ ಬಂಧನ

NEET ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸಚಿವ ಪ್ರಧಾನ್ ರಾಜೀನಾಮೆಗೆ 'Cockroach Janta Party' ಆಗ್ರಹ

NEET UG ಪ್ರಶ್ನೆಪತ್ರಿಕೆ ಸೋರಿಕೆ: ಈ ಬಾರಿ ಶೇ.100ರಷ್ಟು ದೋಷರಹಿತ ಮರು ಪರೀಕ್ಷೆ; ಕಠಿಣ ಕ್ರಮ ಎಂದ Dharmendra Pradhan

SCROLL FOR NEXT