ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರು 
ರಾಜ್ಯ

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

ಸಿಎಲ್ ಪಿ ನಾಯಕ ಡಿಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಹೆಸರನ್ನು ಅಧಿಕೃತವಾಗಿ ಘೋಷಿಸಿದರು. ಇದರ ಬೆನ್ನಲ್ಲೇ ಸಿಎಲ್ ಪಿ ನಾಯಕ ಡಿಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನ ನೀಡಿದ್ದಾರೆ. ಜೂನ್ 3ರಂದು (ಬುಧವಾರ) ಸಂಜೆ 4.05ಕ್ಕೆ ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಮೇಲೆ ಶುಲ್ಕ ಘೋಷಿಸಿ ಕೆಲವೇ ಗಂಟೆಗಳಲ್ಲೇ ಟ್ರಂಪ್ ಯೂಟರ್ನ್‌; ಇರಾನ್‌ಗೆ 'ಭೀಕರ ದಾಳಿ' ಎಚ್ಚರಿಕೆ ನೀಡಿದ ನೆತನ್ಯಾಹು!

ಜಮೀರ್‌ಗೆ ಬಿಗ್ ರಿಲೀಫ್: ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ

ಆದಿಚುಂಚನಗಿರಿ ಮಠಕ್ಕೆ ಸೇರಿದ 100 ಕೋಟಿ ರೂ ಮೌಲ್ಯದ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ: 6 ಸರ್ಕಾರಿ ಅಧಿಕಾರಿಗಳು ಸೇರಿ 11 ಜನರ ಬಂಧನ!

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪಪಟ್ಟಿ: ಗಡಿಪಾರು ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!

ಉಕ್ರೇನ್ ಮೇಲೆ ರಷ್ಯಾ ನ್ಯೂಕ್ಲಿಯರ್ ಬಾಂಬ್ ದಾಳಿ ನಡೆಸದಂತೆ ತಡೆದದ್ದು ಮೋದಿ: ಹೀಗೆ ಹೇಳಿದ್ದು ಯಾರು ಗೊತ್ತಾ?