ಬಸವರಾಜ ರಾಯರೆಡ್ಡಿ  
ರಾಜ್ಯ

ನಾನು ಉಪನಿಷತ್‌ ಮಾತಾಡ್ತೀನಿ, ಧರ್ಮದ ಬಗ್ಗೆ ಅವರಿಗಿಂತ ಚೆನ್ನಾಗಿ ನನಗೆ ಗೊತ್ತು: ಬಸವರಾಜ ರಾಯರೆಡ್ಡಿ

ನಾನು ಯಾವ ಧರ್ಮವನ್ನೂ ಬೈಯಲೇ ಇಲ್ವಲ್ಲಾ? ನಾನು ಅಲ್ಲಿಗೆ ಹೋದಾಗ ಅವರನ್ನ ಬೈಯ್ಯೋಕೆ ಆಗುತ್ತಾ? ಅದು ಸ್ಟುಪಿಡ್ ಎಂದು ಪರೋಕ್ಷವಾಗಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಕೊಪ್ಪಳ: ನನ್ನ ಜೊತೆ ಹಿಂದೂ ಧರ್ಮದ ಬಗ್ಗೆ ಯಾರು ಚರ್ಚೆ ಮಾಡೋಕೆ ತಯಾರಿದ್ದೀರಿ ಬನ್ನಿ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ವಿಪಕ್ಷಗಳು ಹಾಗೂ ಟೀಕಾಕಾರರಿಗೆ ಸವಾಲು ಹಾಕಿದ್ದಾರೆ.

ಕೊಪ್ಪಳ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ʻಜಗತ್ತಿನಲ್ಲಿ ಇಸ್ಲಾಂ ಅತ್ಯಂತ ಶ್ರೇಷ್ಠ ಹಾಗೂ ವೈಜ್ಞಾನಿಕವಾದ ಧರ್ಮವಾಗಿದ್ದು, ನನಗೆ ಮಕ್ಕಾ-ಮದೀನಾದ ಹಜ್ ಯಾತ್ರೆಗೆ ಹೋಗುವ ತೀವ್ರ ಆಸೆಯಿದೆʼ ಎನ್ನುವ ತಮ್ಮದೇ ಹೇಳಿಕೆಗೆ ವ್ಯಕ್ತವಾದ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದರು.

ನಾನು ಯಾವ ಧರ್ಮವನ್ನೂ ಬೈಯಲೇ ಇಲ್ವಲ್ಲಾ? ನಾನು ಅಲ್ಲಿಗೆ ಹೋದಾಗ ಅವರನ್ನ ಬೈಯ್ಯೋಕೆ ಆಗುತ್ತಾ? ಅದು ಸ್ಟುಪಿಡ್ ಎಂದು ಪರೋಕ್ಷವಾಗಿ ಟೀಕಾಕಾರರಿಗೆ ತಿರುಗೇಟು ಕೊಟ್ಟ ರಾಯರೆಡ್ಡಿ ಅವರು, ನನ್ನ ಜೊತೆ ಹಿಂದೂ ಧರ್ಮದ ಬಗ್ಗೆ ಯಾರು ಚರ್ಚೆ ಮಾಡೋಕೆ ತಯಾರಿದ್ದೀರಿ ಬನ್ನಿ ಎಂದು ಸವಾಲೆಸೆದರು.

ನಾನು ಉಪನಿಷತ್‌ ಮಾತಾಡ್ತೀನಿ, ಯಾರಾದ್ರೂ ಇದ್ರೆ ಬರಲಿ ಎಂದ ರಾಯರೆಡ್ಡಿ, ಪ್ರತಾಪ್ ಸಿಂಹ ಅಂದ ತಕ್ಷಣ ಯಾರಿದಾರೆ ಬರಲಿ ಎಂದು ಸಿಡಿಮಿಡಿಗೊಂಡರು. ನಾನು ಯಾವ ಧರ್ಮವನ್ನೂ ಬೈದಿಲ್ಲ, ಬೈಯೋದು ಇಲ್ಲ, ಧರ್ಮದ ಬಗ್ಗೆ ಅವರಿಗಿಂತ ನನಗೆ ಚೆನ್ನಾಗಿ ಗೊತ್ತು ಎಂದು ಕಿಡಿ ಕಾರಿದ್ರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ವಿರುದ್ಧ ಇತ್ತೀಚಿನ ದಾಳಿ ಪೂರ್ಣಗೊಳಿಸಿದ್ದೇವೆ; ಪ್ರತೀಕಾರಕ್ಕೆ ಮುಂದಾದರೆ ಮತ್ತಷ್ಟು ದಾಳಿ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಗೃಹಲಕ್ಷ್ಮಿ ನಕಲಿ ಖಾತೆಗಳಿಗೆ ಕಡಿವಾಣ: ಮನೆ-ಮನೆ ಸಮೀಕ್ಷೆಗೆ ಸರ್ಕಾರ ಮುಂದು, ಸಮೀಕ್ಷೆ ತಪ್ಪಿಸಿದ್ರೆ ನಿಲ್ಲಲಿದೆ 2,000 ರೂ. ಹಣ..!

ನೇಪಾಳ ಮಹಾ ಪ್ರವಾಹ: ಸಾವಿನ ದವಡೆಯಿಂದ ಜಸ್ಟ್ ಮಿಸ್; ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ 17 ಮಂದಿ ಕನ್ನಡಿಗರು!

ಏನಾದರೂ ಮಾಡುತ್ತಿದ್ದೇವೆ ಎಂದು ತೋರಿಸಿಕೊಳ್ಳಲು ಅಶೋಕ-ವಿಜಯೇಂದ್ರ ಪಾದಯಾತ್ರೆ ನಡೆಸುತ್ತಿದ್ದಾರೆ: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

ಕಾಂಗ್ರೆಸ್ ಸರ್ಕಾರದ ವಿರುದ್ಧ BJP ರಣಕಹಳೆ; ವಿಜಯೇಂದ್ರ ನೇತೃತ್ವದಲ್ಲಿ ‘Ballari Chalo’ ಪಾದಯಾತ್ರೆ ಆರಂಭ..!