ಧ್ಯಾನ 
ಜೀವನಶೈಲಿ

ಧ್ಯಾನವು ನಮನ್ನು ಉತ್ತಮ ವ್ಯಕ್ತಿಗಳನ್ನಾಗಿಸುವುದೇ?

ಧಾನ್ಯದಿಂದ ತಾವು ಇತರರ ವಿಷಯದಲ್ಲಿ ನಡೆದುಕೊಳ್ಳುವ ರೀತಿ ಬದಲಾಗುತ್ತದೆ ಎಂಬ ನಂಬಿಕೆ ಇತ್ತು. ಆದರೆ ಹೊಸ ಸಂಶೋಧನೆಯ ಪ್ರಕಾರ ಧ್ಯಾನದಿಂದ ಅದಕ್ಕಿಂತಲೂ ಹೆಚ್ಚಿನ ಉಪಯೋಗಗಳಿವೆ ಎಂದು ತಿಳಿದುಬಂದಿದೆ.

ಧಾನ್ಯದಿಂದ ತಾವು ಇತರರ ವಿಷಯದಲ್ಲಿ ನಡೆದುಕೊಳ್ಳುವ ರೀತಿ ಬದಲಾಗುತ್ತದೆ ಎಂಬ ನಂಬಿಕೆ ಇತ್ತು. ಆದರೆ ಹೊಸ ಸಂಶೋಧನೆಯ ಪ್ರಕಾರ ಧ್ಯಾನದಿಂದ ಅದಕ್ಕಿಂತಲೂ ಹೆಚ್ಚಿನ ಉಪಯೋಗಗಳಿವೆ ಎಂದು ತಿಳಿದುಬಂದಿದೆ. 
ಧ್ಯಾನದಿಂದ ಓರ್ವ ವ್ಯಕ್ತಿಯ ಆಕ್ರಮಣಶೀಲತೆ ಹಾಗೂ ಪೂರ್ವಾಗ್ರಹ, ಸಾಮಾಜಿಕ ಸಂಪರ್ಕ ಮುಂತಾದವುಗಳ ಮೇಲೆ ಹೇಳಿಕೊಳ್ಳುವಂತಹ ಮಹತ್ವದ ಪರಿಣಾಮ ಉಂಟಾಗುವುದಿಲ್ಲ. ಏಕಾಗ್ರತೆ ಸೇರಿದಂತೆ ಹಲವು ವಿಧದ ಧ್ಯಾನದಿಂದ ತಮ್ಮನ್ನು ತಾವು ಅತ್ಯುತ್ತಮ ಜೀವಿಗಳನ್ನಾಗಿ ರೂಪಿಸಿಕೊಳ್ಳಬಹುದು ಎಂದು ಇಂಗ್ಲೆಂಡ್ ನ ಕೊವೆಂಟ್ರಿ ವಿವಿಯ ಉಪನ್ಯಾಸಕರಾದ ಮಿಗುಯೆಲ್ ಫರಿಯಸ್ ಹೇಳಿದ್ದಾರೆ. 
ಧ್ಯಾನ ಓರ್ವ ವ್ಯಕ್ತಿ ಬೇರೆ ವ್ಯಕ್ತಿಗಳೆಡೆಗೆ ಉತ್ತಮವಾಗಿ ನಡೆದುಕೊಳ್ಳುವುದಕ್ಕೆ ಹೇಗೆ ಸಹಕಾರಿಯಾಗುತ್ತದೆ ಎಂಬುದನ್ನು ನಾವು ತಿಳಿದುಕೊಳ್ಳಬೇಕಿತ್ತು, ಇದಕ್ಕಾಗಿ ಧ್ಯಾನದ ವಿವಿಧ ಪ್ರಾಕಾರಗಳ ಬಗ್ಗೆ ಸುಮಾರು 20 ಅಧ್ಯಾಯನಗಳನ್ನು ನಡೆಸಲಾಗಿದ್ದು, ಧ್ಯಾನ ಒಟ್ಟಾರೆಯಾಗಿ ಸಕಾರಾತ್ಮಕ ಪರಿಣಾಮ ಉಂಟು ಮಾಡುತ್ತದೆ. ಧ್ಯಾನದಿಂದಾಗಿ ಸಹಾನುಭೂತಿ ಅಥವಾ ಭಾವಪರವಶತೆ ಹೆಚ್ಚಾಗುತ್ತದೆ, 
ಧ್ಯಾನ ಮಾಡುವವರು ಹಾಗೂ ಮಾಡದೇ ಇರುವವನ್ನು ಈ ಅಧ್ಯಯನಕ್ಕೊಳಪಡಿಸಲಾಗಿದ್ದು, ಈ ಎಲ್ಲಾ ಅಧ್ಯನಗಳಲ್ಲಿಯೂ ಬೌದ್ಧ ಮತದ ಧ್ಯಾನ ತಂತ್ರಗಳನ್ನು ಅನುಸರಿಸಲಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT