ಶರೀರದ ಜೈವಿಕ ಗಡಿಯಾರ ಏರು ಪೇರಾಗುವುದರಿಂದ ಖಿನ್ನತೆಯ ಅಪಾಯ! 
ಜೀವನಶೈಲಿ

ಶರೀರದ ಜೈವಿಕ ಗಡಿಯಾರ ಏರು ಪೇರಾಗುವುದರಿಂದ ಖಿನ್ನತೆಯ ಅಪಾಯ!

ಖಿನ್ನತೆ, ಮನಸ್ಸಿನ ಅಸ್ಥಿರತೆ, ಒಂಟಿತನ ಕಾಡುತ್ತಿದೆಯೇ? ಹಾಗಾದರೆ ದೇಹದ ಜೈವಿಕ ಗಡಿಯಾರದಲ್ಲಿ ಸಮಸ್ಯೆ ಖಂಡಿತಾ ಇರುತ್ತದೆ ಎನ್ನುತ್ತಿದ್ದಾರೆ ಸಂಶೋಧಕರು.

ಲಂಡನ್: ಖಿನ್ನತೆ, ಮನಸ್ಸಿನ ಅಸ್ಥಿರತೆ, ಒಂಟಿತನ ಕಾಡುತ್ತಿದೆಯೇ? ಹಾಗಾದರೆ ದೇಹದ ಜೈವಿಕ ಗಡಿಯಾರದಲ್ಲಿ ಸಮಸ್ಯೆ ಖಂಡಿತಾ ಇರುತ್ತದೆ ಎನ್ನುತ್ತಿದ್ದಾರೆ ಸಂಶೋಧಕರು. 
ಲಾನ್ಸೆಟ್ ಸೈಕಿಯಾಟ್ರಿ ಜರ್ನಲ್ ನಲ್ಲಿ ಪ್ರಕಟವಾದ ಅಧ್ಯಯನ ವರದಿಯ ಪ್ರಕಾರ ದೇಹದ ತಾಪಮಾನ, ಆಹಾರ ಸ್ವೀಕರಿಸುವ ಪದ್ಧತಿ ಸೇರಿದಂತೆ ವಿವಿಧ ಅಂಶಗಳನ್ನು ಜೈವಿಕ ಗಡಿಯಾರ ನಿಯಂತ್ರಿಸುತ್ತದೆ.  
ದೇಹದ ತಾಪಮಾನ, ಆಹಾರ ಸ್ವೀಕರಿಸುವ ಪದ್ಧತಿ ಏರುಪೇರಾದರೆ ಜೈವಿಕ ಗಡಿಯಾರದಲ್ಲಿ ಏರುಪೇರಾದರೆ ಮಾನಸಿಕ ಅಸ್ಥಿರತೆ, ಖಿನ್ನತೆ ಒಂಟಿತನ ಕಾಡುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ.  37-73 91,105 ಜನರನ್ನು ಸಮೀಕ್ಷೆಗೊಳಪಡಿಸಲಾಗಿದ್ದು ಈ ವೇಳೆ ಖಿನ್ನತೆ, ಮನಸ್ಸಿನ ಅಸ್ಥಿರತೆ, ಒಂಟಿತನ ಕಾಡುವುದಕ್ಕೂ ಜೈವಿಕ ಗಡಿಯಾರ ಏರುಪೇರಾಗುವುದಕ್ಕೂ ಸಂಬಂಧವಿದೆ ಎಂದು ಸಂಶೋಧಕರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT