ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 
LIVE

ಕೇಂದ್ರ ಬಜೆಟ್ 2023 ಮಂಡನೆ: ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ವಿತ್ತ ಸಚಿವೆ

ಕೇಂದ್ರ ಹಣಕಾಸು ಸಚಿವರು ಬಜೆಟ್ ಮಂಡನೆಗೆ ಮುನ್ನ ರಾಷ್ಟ್ರಪತಿಗಳನ್ನು ಭೇಟಿ ಮಾಡುವುದು ಸಂಪ್ರದಾಯ. ಅದರ ಪ್ರಕಾರ ಇಂದು ಬುಧವಾರ ಬೆಳಗ್ಗೆ ಲೋಕಸಭೆಯಲ್ಲಿ 11 ಗಂಟೆಗೆ ಬಜೆಟ್ ಮಂಡನೆಗೆ ಮುನ್ನ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿದರು.

ನವದೆಹಲಿ: ಕೇಂದ್ರ ಹಣಕಾಸು ಸಚಿವರು ಬಜೆಟ್ ಮಂಡನೆಗೆ ಮುನ್ನ ರಾಷ್ಟ್ರಪತಿಗಳನ್ನು ಭೇಟಿ ಮಾಡುವುದು ಸಂಪ್ರದಾಯ. ಅದರ ಪ್ರಕಾರ ಇಂದು ಬುಧವಾರ ಬೆಳಗ್ಗೆ ಲೋಕಸಭೆಯಲ್ಲಿ 11 ಗಂಟೆಗೆ ಬಜೆಟ್ ಮಂಡನೆಗೆ ಮುನ್ನ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಿ ಬದೆಟ್ ಮಂಡನೆಗೆ ಅಂಕಿತ ಪಡೆದಿದ್ದಾರೆ. 

ಇನ್ನು ಕೆಲವೇ ಹೊತ್ತಿನಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದೆ. 

ಇಂದು ಮುಂಜಾನೆ ಸೀತಾರಾಮನ್ ಅವರು ಕೇಂದ್ರ ಸಚಿವಾಲಯದ ಕಟ್ಟಡದಲ್ಲಿರುವ ನಾರ್ತ್ ಬ್ಲಾಕ್‌ನಲ್ಲಿರುವ ಹಣಕಾಸು ಸಚಿವಾಲಯಕ್ಕೆ ಭೇಟಿ ನೀಡಿದರು.  ಈ ಅವಧಿಯ ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೊನೆಯ ಬಜೆಟ್ ಎಂದು ಗುರುತಿಸುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT