ಸಿಡ್ನಿಯಲ್ಲಿರುವ ಲಿಂಟ್ ಕಾಫಿ ಕೆಫೆ 
ಹಿನ್ನೋಟ 2014

ಸಿಡ್ನಿ ಕೆಫೆ ಒತ್ತೆಯಾಳು ಪ್ರಕರಣ

ಪಾಕಿಸ್ತಾನದಲ್ಲಿ ಉಗ್ರರು ಮಕ್ಕಳ ಮೇಲೆ ದಾಳಿ ಮಾಡುವ ಎರಡು ದಿನ ಮುಂಚಿತವಾಗಿ ಇದೇ ಮಾದರಿಯಲ್ಲಿ ಸಿಡ್ನಿಯಲ್ಲಿ ದಾಳಿಯಾಗಿತ್ತು. ಇಸ್ಲಾಂ ಮೂಲಭೂತವಾದಿ ಹಾರನ್ ಮೋನಿಸ್ ಸಿಡ್ನಿಯಲ್ಲಿರುವ ಲಿಂಟ್ ಕಾಫಿ ಕೆಫೆಯನ್ನು ತನ್ನ ಕೈ ವಶ ಮಾಡಿಕೊಂಡಿದ್ದನು. ಕಾಫಿ ಕೆಫೆಗೆ ಬಂದ ಗ್ರಾಹಕರನ್ನು ಒತ್ತೆಯಾಳುಗಾಳಾಗಿರಿಸಿಕೊಂಡಿದ್ದ ಮೋನಿಸ್ ಆಸ್ಚ್ರೇಲಿಯಾ ಪ್ರಧಾನಿ ಅಬಾಟ್ ಅವರೊಂದಿಗೆ ಮಾತನಾಡಬೇಕು ಎಂದು ಬೇಡಿಕೆ ಮುಂದಿಟ್ಟದ್ದ.

ಆ ವೇಳೆಗಾಗಲೇ ಕಾಫಿ ಕೆಫೆಯನ್ನು ಸುತ್ತುವರೆದಿದ್ದ ಶಸ್ತ್ರ ಸಜ್ಜಿತ ಸಿಡ್ನಿ ಪೊಲೀಸರು, ರಕ್ಷಣಾ ಕಾರ್ಯಾಚರಣೆ ನಡೆಸಿ ಹಾರನ್ ಮೋನಿಸ್‌ನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ದುರಾದೃಷ್ಟವಶಾತ್ ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದರು. ಸುಮಾರು 16 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಲಿಂಟ್ ಕಾಫಿ ಕೆಫೆ ಮ್ಯಾನೇಜರ್ ಮತ್ತು ಮತ್ತೋರ್ವ ಟೆಕ್ಕಿ ಸಾವನ್ನಪ್ಪಿದ್ದ. ಬಳಿಕ ನಡೆದ ವಿಚಾರಣೆಯಲ್ಲಿ ಹಾರನ್ ಮೋನಿಸ್ ವಿರುದ್ಧ ದಾಖಲಾಗಿದ್ದ ಹಲವು ಪ್ರಕರಣಗಳು ಬಯಲಾಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT