ದೇಶ

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹಿಂದೂಡಲು ಸುಪ್ರೀಂ ನಕಾರ

ಅಕ್ರಮ ಆಸ್ತಿಗೆ ಸಂಬಂಧಿಸಿ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರು...

ನವದೆಹಲಿ: ಅಕ್ರಮ ಆಸ್ತಿಗೆ ಸಂಬಂಧಿಸಿ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಹಿಂದೂಡಬೇಕು ಎಂಬ ಕೋರಿಕೆಗ ಸುಪ್ರೀಂ ಕೋರ್ಟ್ ಮಣಿ ಹಾಕಿಲ್ಲ.

ಪ್ರಕರಣಕ್ಕೆ ಸಂಬಂಧಿಸದ ಎಲ್ಲ ದಾಖಲೆ ಪತ್ರಗಳನ್ನು 2 ತಿಂಗಳೊಳಗೆ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಬೇಕು. ಇಲ್ಲದೇ ಇದ್ದರೆ, ನಿಮಗೆ ನಾವು ಒಂದೇ ಒಂದು ದಿನದ ಅವಕಾಶವನ್ನೂ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಕಡ್ಡಿ ಮುರಿದಂತೆ ಹೇಳಿದೆ.

ಜಯಾ ಪರ ವಕಾಲತ್ತು ನಡೆಸುತ್ತಿರುವ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಅವರು ಡಿ.18ಕ್ಕಿಂತ ಮೊದಲೇ ಜಾಮೀನು ಅರ್ಜಿಯ ವಿಚಾರಣೆ ನಡೆಸುವಂತೆ ಗುರುವಾರ ಸುಪ್ರೀಂಗೆ ಮನವಿ ಮಾಡಿದರು.

ಇದಕ್ಕೊಪ್ಪದ ಸುಪ್ರೀಂ, ನಿಗದಿಯಂತೆ ಡಿ.18ರಂದೇ ವಿಚಾರಣೆ ನಡೆಯಲಿದೆ ಎಂದಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

SCROLL FOR NEXT