ದೇಶ

ಪೇಶಾ'ವಾರ್‌'ಗೆ ಪಾಕ್ ಮೌನ: ಸರ್ವಪಕ್ಷ ಸಭೆ ಕರೆದ ಷರೀಫ್

132 ಮಕ್ಕಳು ಸೇರಿದಂತೆ 148 ಮಂದಿಯನ್ನು ಬಲಿ ಪಡೆದ ಪೇಶಾವರದ ಸೇನಾ ಶಾಲೆಯ ಮೇಲಿನ ಉಗ್ರರ ದಾಳಿಯ...

ಪೇಶಾವರ: 132 ಮಕ್ಕಳು ಸೇರಿದಂತೆ 148 ಮಂದಿಯನ್ನು ಬಲಿ ಪಡೆದ ಪೇಶಾವರದ ಸೇನಾ ಶಾಲೆಯ ಮೇಲಿನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರು ಬುಧವಾರ ಸರ್ವಪಕ್ಷ ಸಭೆ ಕರೆದಿದ್ದಾರೆ.

ಶಾಲೆಯಲ್ಲಿ ನಡೆದ ಮಕ್ಕಳ ಮಾರಣ ಹೋಮದಿಂದ ಇಡೀ ಪಾಕಿಸ್ತಾನವೇ ಶೋಕ ಸಾಗರದಲ್ಲಿ ಮುಳಿಗಿದ್ದು, ದೇಶಾದ್ಯಂತ ಮೂರು ದಿನಗಳ ಕಾಲ ಶೋಕಾಚಾರಣೆ ಘೋಷಿಸಲಾಗಿದೆ. ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಪೇಶಾವರದಲ್ಲೇ ಇಂದು ಸಂಸದರ ಸರ್ವಪಕ್ಷ ಸಭೆ ಕರೆದಿದ್ದಾರೆ.

ಪಾಕಿಸ್ತಾನದ ಪ್ರಮುಖ ನಗರ ಪೇಶಾವರದ ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಹೇಡಿ ಭಯೋತ್ಪಾದಕ ದಾಳಿಯನ್ನು ವಿಶ್ವ ನಾಯಕರು ತೀವ್ರ ಖಂಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT