ದೇಶ

ಪೇಶಾ'ವಾರ್‌'ಗೆ ಪಾಕ್ ಮೌನ: ಸರ್ವಪಕ್ಷ ಸಭೆ ಕರೆದ ಷರೀಫ್

132 ಮಕ್ಕಳು ಸೇರಿದಂತೆ 148 ಮಂದಿಯನ್ನು ಬಲಿ ಪಡೆದ ಪೇಶಾವರದ ಸೇನಾ ಶಾಲೆಯ ಮೇಲಿನ ಉಗ್ರರ ದಾಳಿಯ...

ಪೇಶಾವರ: 132 ಮಕ್ಕಳು ಸೇರಿದಂತೆ 148 ಮಂದಿಯನ್ನು ಬಲಿ ಪಡೆದ ಪೇಶಾವರದ ಸೇನಾ ಶಾಲೆಯ ಮೇಲಿನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರು ಬುಧವಾರ ಸರ್ವಪಕ್ಷ ಸಭೆ ಕರೆದಿದ್ದಾರೆ.

ಶಾಲೆಯಲ್ಲಿ ನಡೆದ ಮಕ್ಕಳ ಮಾರಣ ಹೋಮದಿಂದ ಇಡೀ ಪಾಕಿಸ್ತಾನವೇ ಶೋಕ ಸಾಗರದಲ್ಲಿ ಮುಳಿಗಿದ್ದು, ದೇಶಾದ್ಯಂತ ಮೂರು ದಿನಗಳ ಕಾಲ ಶೋಕಾಚಾರಣೆ ಘೋಷಿಸಲಾಗಿದೆ. ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಪೇಶಾವರದಲ್ಲೇ ಇಂದು ಸಂಸದರ ಸರ್ವಪಕ್ಷ ಸಭೆ ಕರೆದಿದ್ದಾರೆ.

ಪಾಕಿಸ್ತಾನದ ಪ್ರಮುಖ ನಗರ ಪೇಶಾವರದ ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಹೇಡಿ ಭಯೋತ್ಪಾದಕ ದಾಳಿಯನ್ನು ವಿಶ್ವ ನಾಯಕರು ತೀವ್ರ ಖಂಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT