ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ 'ಡಿಸೆಂಬರ್-1' 
ದೇಶ

'ಅರ್ಥಪೂರ್ಣ ಚಿತ್ರಗಳಿಗೆ ಗ್ರಾಮಗಳು ಆಧಾರ'

ಇಂಥ ಚಲನಚಿತ್ರಗಳ ಮೇಲೆ ಹೆಚ್ಚಾಗಿ ರಂಗಭೂಮಿ ಮತ್ತು ಸಾಹಿತ್ಯದ ಪ್ರಭಾವ ಇರುತ್ತದೆ...

ತಿರುವನಂತಪುರ: ವಾಣಿಜ್ಯ ಚಿತ್ರಗಳು ನಗರ ಕೇಂದ್ರಿತ ಕಥೆಗಳನ್ನುಳ್ಳವು. ಆದರೆ ಅರ್ಥಪೂರ್ಣವಾದ ಕನ್ನಡ ಚಿತ್ರಗಳು ಇಂದಿಗೂ ಹಳ್ಳಿ ಮತ್ತು ಗ್ರಾಮಗಳ ಕಥೆಗಳನ್ನು ಆಧರಿಸಿ ಚಿತ್ರೀಕರಿಸಲಾಗುತ್ತವೆ.

ಹೀಗೆಂದು ಕನ್ನಡ ಚಲನಚಿತ್ರ ನಿರ್ದೇಶಕರಾದ ಪಿ.ಶೇಷಾದ್ರಿ ಹೇಳಿದ್ದಾರೆ. ಇಂಥ ಚಲನಚಿತ್ರಗಳ ಮೇಲೆ ಹೆಚ್ಚಾಗಿ ರಂಗಭೂಮಿ ಮತ್ತು ಸಾಹಿತ್ಯದ ಪ್ರಭಾವ ಇರುತ್ತದೆ.

ಕೇರಳದ 19ನೇ ಅಂತಾರಾಷ್ಟ್ರೀಯ ಚಿತ್ರೋತ್ಸವ(ಐಎಫ್ಎಫ್ಕೆ)ದಲ್ಲಿ ಮಾತನಾಡಿದ ಶೇಷಾದ್ರಿ ಅವರು, ಮುಖ್ಯ ವಾಹಿನಿಯಲ್ಲಿ ವಾಣಿಜ್ಯ ಚಿತ್ರಗಳ ಬೇಡಿಕೆ ಹೆಚ್ಚಿದೆ.

ಆದರೆ ಕನ್ನಡಲ್ಲಿ ಸಂವೇದನಾಶೀಲ ಚಿತ್ರಗಳು ಮಾಡುವುದಾದರೆ ಗ್ರಾಮಗಳ ಕಥೆಗಳನ್ನು ಆಧಾರವಾಗಿಟ್ಟುಕೊಳ್ಳುತ್ತಾರೆ ಎಂದರು. ಶೇಷಾದ್ರಿ ಅವರ ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ 'ಡಿಸೆಂಬರ್-1' ವೀಕ್ಷಿಸಲು ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT