ಬಾಳಾಠಾಕ್ರೆ 
ದೇಶ

ಬಾಳಾಠಾಕ್ರೆಗೂ ಭಾರತರತ್ನ ನೀಡಿ: ಶಿವಸೇನೆ

ಮುಂಬೈ: ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾಠಾಕ್ರೆ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತರತ್ನ ಗೌರವ ನೀಡಬೇಕೆಂದು ಶಿವಸೇನೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ದಿ. ಪಂಡಿತ್ ಮದನ್ ಮೋಹನ್ ಮಾಳವೀಯಾ ಅವರಿಗೆ ಭಾರತರತ್ನ ಪುರಸ್ಕಾರ ಪ್ರಕಟವಾದ ಬೆನ್ನಲ್ಲೇ ಬಾಳಾಠಾಕ್ರೆ ಭಾರತರತ್ನ ನೀಡಬೇಕೆಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದೆ.

ವಾಜಪೇಯಿ ಅವರಿಗೆ ಪುರಸ್ಕಾರ ಸಂದಿರುವುದು ಅತ್ಯಂತ ಸಂತಸದ ಸಂಗತಿ. ಅಂತೆಯೇ ಠಾಕ್ರೆ ಅವರೂ ಭಾರತರತ್ನ ಪುರಸ್ಕಾರಕ್ಕೆ ಅರ್ಹರು. ಬಾಳಾಠಾಕ್ರೆ ಬಡವರ ಪಾಲಿನ ದನಿಯಾಗಿದ್ದರು.

ಬಡವರ ಶ್ರೇಯೋಭಿವೃದ್ಧಿಗಾಗಿ ಅವರಿತ ಶ್ರಮವಹಿಸಿದ ಅವರಿಗೆ ಭಾರತರತ್ನ ನೀಡದರೆ ಬಡವರಿಗೆ ನ್ಯಾಯ ದೊರೆತಂತೆ ಎಂದು ಶಿವಸೇನೆ ಮುಖಂಡ ಮನೋಹರ್ ಜೋಶಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT