ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ 
ದೇಶ

ಪಿಕೆ ಚಿತ್ರದ ವಿರುದ್ಧ ತನಿಖೆ ಅಗತ್ಯವಿಲ್ಲ: ದೇವೇಂದ್ರ ಫಡ್ನವೀಸ್

ಪಿಕೆ ಚಿತ್ರ ಬಿಡುಗಡೆಗೂ ಮುನ್ನು ಸೆನ್ಸಾರ್ ಮಂಡಳಿಯವರು ಚಿತ್ರವನ್ನು ಪರಿಶೀಲನೆ ಮಾಡಿದ್ದು...

ನವದೆಹಲಿ: ಪಿಕೆ ಚಿತ್ರ ಬಿಡುಗಡೆಗೂ ಮುನ್ನು ಸೆನ್ಸಾರ್ ಮಂಡಳಿಯವರು ಚಿತ್ರವನ್ನು ಪರಿಶೀಲನೆ ಮಾಡಿದ್ದು, ಪುನಃ ಚಿತ್ರದ ಕುರಿತ ಪೊಲೀಸರ ತನಿಖೆ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಅಮೀರ್ ಖಾನ್ ನಟನೆಯ ಪಿಕೆ ಚಿತ್ರ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ದಕ್ಕೆಯುಂಟು ಮಾಡುತ್ತಿದೆ ಎಂದು ಆರೋಪಿಸುತ್ತಿರುವ ಹಿಂದೂ ಪರ ಸಂಘಟನೆಗಳು ದೇಶದೆಲ್ಲೆಡೆ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿರುವ ದೇವೇಂದ್ರ ಫಡ್ನವೀಸ್ ಅವರು ಚಿತ್ರವನ್ನು ಈಗಾಗಲೇ ಸೆನ್ಸಾರ್ ಮಂಡಳಿ ಪರಿಶೀಲಿಸಿದ್ದು, ಮತ್ತೆ ಈ ಕುರಿತ ಪೊಲೀಸ್ ತನಿಖೆ ಅಗತ್ಯವಿಲ್ಲ.

ಆದರೆ, ಚಿತ್ರದಲ್ಲಿ ಯಾವುದಾದರೆ ಘಟನೆಯಾಧಾರಿತ ಸನ್ನಿವೇಶಗಳೇನಾದರೂ ಇವೆಯೇ ಎಂಬುದರ ಕುರಿತು ತನಿಖೆಯಾಗಬೇಕಿದೆ. ಈ ಕಾರ್ಯವನ್ನು ಕಾನೂನು ಸುವ್ಯವಸ್ಥೆ ಮಾಡಬೇಕಿದೆ ಎಂದು ಫಡ್ನವೀಸ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT