ಸುರ್ಪ್ರೀಕೋರ್ಟ್ ಸಾಂದರ್ಭಿಕ ಚಿತ್ರ 
ದೇಶ

ಇಂಡಿಯಾ-ಭಾರತ ಮರುನಾಮಕರಣ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಇಂಡಿಯಾವನ್ನು ಭಾರತವನ್ನಾಗಿ ಮರುನಾಮಕರಣ ಮಾಡುವಂತೆ...

ನವದೆಹಲಿ: ಇಂಡಿಯಾವನ್ನು ಭಾರತವನ್ನಾಗಿ ಮರುನಾಮಕರಣ ಮಾಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ಕೇವಲ ಮನರಂಜನೆಗಾಗಿ ಸಲ್ಲಿಸಿರುವ ಮರುನಾಮಕರಣ ಅರ್ಜಿ ಸಲ್ಲದು ಎಂದಿದೆ.

ಇಂಡಿಯಾ-ಭಾರತ ಮರುನಾಮಕರಣದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ನ್ಯಾಯಪೀಠ, ತಾವು ಸಲ್ಲಿಸಿರುವ ಅರ್ಜಿ ಮನವಿಗೆ ತಕ್ಕಂತೆ ಉತ್ತಮ ರೀತಿಯಲ್ಲಿ ಪ್ರಾತಿನಿಧ್ಯ ಒದಗಿಸಿ, ಮರುನಾಮಕರಣಕ್ಕೆ ಸೂಕ್ತವಾದ ಬೆಂಬಲದೊರಕಿದ ನಂತರ ಕೋರ್ಟ್‌ಗೆ ಬರುವಂತೆ ಸೂಚಿಸಿದೆ.

ಮರುನಾಮಕರಣ ಕುರಿತಂತೆ ಇತರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅದಕ್ಕೆ ಸೂಕ್ತ ರೀತಿಯ ಬೆಂಬಲ ದೊರಕಿದರೆ ನಂತರದ ದಿನಗಳಲ್ಲಿ ಸುರ್ಪ್ರೀಕೋರ್ಟ್ ಈ ಬಗ್ಗೆ ಆದೇಶ ನೀಡಲು ಸಾಧ್ಯ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT