ಸುರ್ಪ್ರೀಕೋರ್ಟ್ ಸಾಂದರ್ಭಿಕ ಚಿತ್ರ 
ದೇಶ

ಇಂಡಿಯಾ-ಭಾರತ ಮರುನಾಮಕರಣ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಇಂಡಿಯಾವನ್ನು ಭಾರತವನ್ನಾಗಿ ಮರುನಾಮಕರಣ ಮಾಡುವಂತೆ...

ನವದೆಹಲಿ: ಇಂಡಿಯಾವನ್ನು ಭಾರತವನ್ನಾಗಿ ಮರುನಾಮಕರಣ ಮಾಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ಕೇವಲ ಮನರಂಜನೆಗಾಗಿ ಸಲ್ಲಿಸಿರುವ ಮರುನಾಮಕರಣ ಅರ್ಜಿ ಸಲ್ಲದು ಎಂದಿದೆ.

ಇಂಡಿಯಾ-ಭಾರತ ಮರುನಾಮಕರಣದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ನ್ಯಾಯಪೀಠ, ತಾವು ಸಲ್ಲಿಸಿರುವ ಅರ್ಜಿ ಮನವಿಗೆ ತಕ್ಕಂತೆ ಉತ್ತಮ ರೀತಿಯಲ್ಲಿ ಪ್ರಾತಿನಿಧ್ಯ ಒದಗಿಸಿ, ಮರುನಾಮಕರಣಕ್ಕೆ ಸೂಕ್ತವಾದ ಬೆಂಬಲದೊರಕಿದ ನಂತರ ಕೋರ್ಟ್‌ಗೆ ಬರುವಂತೆ ಸೂಚಿಸಿದೆ.

ಮರುನಾಮಕರಣ ಕುರಿತಂತೆ ಇತರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅದಕ್ಕೆ ಸೂಕ್ತ ರೀತಿಯ ಬೆಂಬಲ ದೊರಕಿದರೆ ನಂತರದ ದಿನಗಳಲ್ಲಿ ಸುರ್ಪ್ರೀಕೋರ್ಟ್ ಈ ಬಗ್ಗೆ ಆದೇಶ ನೀಡಲು ಸಾಧ್ಯ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT