ಶಬರಿಮಲೆ ಅಯ್ಯಪ್ಪ ದೇಗುಲ 
ದೇಶ

ಶಬರಿಮಲೆ ಯಾತ್ರೆ ಆರಂಭ

ಎರಡು ತಿಂಗಳ ಅವಧಿಯ ಶಬರಿಮಲೆ ಅಯ್ಯಪ್ಪ ದೇಗುಲದ...

ಶಬರಿಮಲೆ: ಎರಡು ತಿಂಗಳ ಅವಧಿಯ ಶಬರಿಮಲೆ ಅಯ್ಯಪ್ಪ ದೇಗುಲದ ತೀರ್ಥಯಾತ್ರೆ ಭಾನುವಾರದಿಂದ ಆರಂಭವಾಗಿದೆ. ಸಂಜೆಯ ವೇಳೆಗೆ ದೇಗುಲದ ಬಾಗಿಲು ತೆರೆಯುತ್ತಿದ್ದಂತೆ 18 ಮೆಟ್ಟಿಲುಗಳನ್ನು ಹತ್ತಿ ಬಂದ ಸಾವಿರಾರು ಭಕ್ತಾದಿಗಳು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು.

ಮುಂದಿನ ವರ್ಷಧ ಜನವರಿ 14 ರಂದು ಮಕರ ಜ್ಯೋತಿಯ ದರ್ಶನವಾಗುವುದರ ಜತೆಗೆ ತೀರ್ಥಯಾತ್ರೆ ಮುಕ್ತಾಯವಾಗುತ್ತದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಭಕ್ತರು ಈಗಾಗಲೇ ಆಗಮಿಸುತ್ತಿದ್ದಾರೆ.

ಡಿ.27ರಂದು ಮಂಡಲ ಪೂಜೆಯೊಂದಿಗೆ ಮೊದಲ ಹಂತದ ಯಾತ್ರೆಯ ಅದ್ಧೂರಿಯ ಹಂತ ತಲುಪುತ್ತದೆ.

ದೇಗುಲದ ಅಧಿಕೃತ ವೆಬ್‌ಸೈಟ್  http://www.sabarimala.kerala.gov.in, http://www.sabarimalaq.com  ನಲ್ಲಿಯೂ ದೇವರ ದರ್ಶನಕ್ಕೆ ಕಾಯ್ದಿರಿಸುವ ವ್ಯವಸ್ಥೆ ಇದೆ. ಭದ್ರತೆಗಾಗಿ ಕೇರಳ ಪೊಲೀಸ್ ಇಲಾಖೆ ವಿಶೇಷ ವ್ಯವಸ್ಥೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT