ದೇಶ

ಗಲ್ಲಿರಲಿ ಎಂದ ಭಾರತ

ಮರಣದಂಡನೆಯನ್ನು ರದ್ದು ಮಾಡಬೇಕೆನ್ನುವ ವಿಶ್ವಸಂಸ್ಥೆಯ ಕರಜು...

ವಿಶ್ವಸಂಸ್ಥೆ: ಮರಣದಂಡನೆಯನ್ನು ರದ್ದು ಮಾಡಬೇಕೆನ್ನುವ ವಿಶ್ವಸಂಸ್ಥೆಯ ಕರಜು ನಿರ್ಣಯಕ್ಕೆ ಭಾರತ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಮಂಡನೆಯಾದ ಮರಣದಂಡನೆಯನ್ನು ತೆಗೆದು ಹಾಕಬೇಕೆನ್ನುವ ನಿರ್ಣಯದ ವಿರುದ್ಧ ಭಾರತ ಮತಹಾಕಿದೆ.

ಪ್ರತಿಯೊಂದು ದೇಶವೂ ತನ್ನದೇ ಆದ ಕಾನೂನು ವ್ಯವಸ್ಥೆಯನ್ನು ರೂಪಿಸುವ ಮತ್ತು ಅಪರಾಧಿಗಳನ್ನು ಶಿಕ್ಷಿಸುವ ಸಾರ್ವಭೌಮ ಹಕ್ಕನ್ನು ಹೊಂದಿದೆ. ಈ ನಿರ್ಣಯ ಈ ಮೂಲಭೂತ ಹಕ್ಕನ್ನು ಗುರಿತಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದೆ.

ವಿಶ್ವಸಂಸ್ಥೆಯಲ್ಲಿ ಮಂಡನೆಯಾದ ಈ ನಿರ್ಣಯದ ಪರ 144 ದೇಶಗಳು ಹಾಗೂ 36 ದೇಶಗಳು ವಿರುದ್ಧ ಮತಹಾಕಿವೆ. ಇನ್ನು 34 ದೇಶಗಳು ಈ ವಿಚಾರಕ್ಕೆ ಸಂಬಂಧಿಸಿ ತಟಸ್ಥ ನಿಲುವು ಪ್ರಕಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT