ದೇಶ

ಗಲ್ಲಿರಲಿ ಎಂದ ಭಾರತ

ಮರಣದಂಡನೆಯನ್ನು ರದ್ದು ಮಾಡಬೇಕೆನ್ನುವ ವಿಶ್ವಸಂಸ್ಥೆಯ ಕರಜು...

ವಿಶ್ವಸಂಸ್ಥೆ: ಮರಣದಂಡನೆಯನ್ನು ರದ್ದು ಮಾಡಬೇಕೆನ್ನುವ ವಿಶ್ವಸಂಸ್ಥೆಯ ಕರಜು ನಿರ್ಣಯಕ್ಕೆ ಭಾರತ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಮಂಡನೆಯಾದ ಮರಣದಂಡನೆಯನ್ನು ತೆಗೆದು ಹಾಕಬೇಕೆನ್ನುವ ನಿರ್ಣಯದ ವಿರುದ್ಧ ಭಾರತ ಮತಹಾಕಿದೆ.

ಪ್ರತಿಯೊಂದು ದೇಶವೂ ತನ್ನದೇ ಆದ ಕಾನೂನು ವ್ಯವಸ್ಥೆಯನ್ನು ರೂಪಿಸುವ ಮತ್ತು ಅಪರಾಧಿಗಳನ್ನು ಶಿಕ್ಷಿಸುವ ಸಾರ್ವಭೌಮ ಹಕ್ಕನ್ನು ಹೊಂದಿದೆ. ಈ ನಿರ್ಣಯ ಈ ಮೂಲಭೂತ ಹಕ್ಕನ್ನು ಗುರಿತಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದೆ.

ವಿಶ್ವಸಂಸ್ಥೆಯಲ್ಲಿ ಮಂಡನೆಯಾದ ಈ ನಿರ್ಣಯದ ಪರ 144 ದೇಶಗಳು ಹಾಗೂ 36 ದೇಶಗಳು ವಿರುದ್ಧ ಮತಹಾಕಿವೆ. ಇನ್ನು 34 ದೇಶಗಳು ಈ ವಿಚಾರಕ್ಕೆ ಸಂಬಂಧಿಸಿ ತಟಸ್ಥ ನಿಲುವು ಪ್ರಕಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT