ಸಾಂದರ್ಭಿಕ ಚಿತ್ರ 
ದೇಶ

ಎಲ್ಲ ರೈಲು ಸೇತುವೆಗಳೂ ಸುರಕ್ಷಿತ: ಕೇಂದ್ರ ಸರ್ಕಾರ

ದೇಶದ ಎಲ್ಲ ರೈಲು ಸೇತುವೆಗಳು ಸುರಕ್ಷಿತವಾಗಿವೆ ಆದುದರಿಂದ ಆತಂಕ ...

ನವದೆಹಲಿ: ದೇಶದ ಎಲ್ಲ ರೈಲು ಸೇತುವೆಗಳು ಸುರಕ್ಷಿತವಾಗಿವೆ ಆದುದರಿಂದ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸರ್ಕಾರ ಲೋಕಸಭೆಯಲ್ಲಿ ಹೇಳಿಕೆ ಕೊಟ್ಟಿದೆ.

ಭಾರತೀಯ ರೈಲ್ವೆಯ ಸೇತುವೆಗಳನ್ನು ಪ್ರತಿ ವರ್ಷ ಎರಡು ಬಾರಿ ತಪಾಸಣೆ ಮಾಡಲಾಗುತ್ತದೆ. ಒಮ್ಮೆ ಮುಂಗಾರು ಮಳೆಗೂ ಮುಂಚೆ ಹಾಗೂ ಮುಂಗಾರಿನ ನಂತರ ವಿಶದವಾಗಿ ತಪಾಸಣೆ ಮಾಡಲಾಗುತ್ತದೆ ಎಂದು ರೈಲ್ವೆ ರಾಜ್ಯ ಸಚಿವ ಮನೋಜ್ ಸಿನ್ಹಾ ತಿಳಿಸಿದ್ದಾರೆ.

"ಎಲ್ಲ ರೈಲ್ವೆ ಸೇತುವೆಗಳು ಸುರಕ್ಷಿತ ಹಾಗೂ ಭದ್ರವಾಗಿವೆ. ಆತಂಕಗೊಳ್ಳುವ ಅಗತ್ಯವಿಲ್ಲ" ಎಂದು ಲೋಕಸಭೆಯ ಪ್ರಶ್ನೋತ್ತರ ಸಮಯದಲ್ಲಿ ಸಚಿವರು ತಿಳಿಸಿದ್ದಾರೆ. ತಪಾಸಣೆ ವೇಳೆಯಲ್ಲಿ ರಿಪೇರಿ, ಮರು ನಿರ್ಮಾಣದ ಅವಶ್ಯಕತೆ ಬಿದ್ದರೆ ಅವುಗಳನ್ನು ಸರಿಯಾದ ಸಮಯದಲ್ಲಿ ಮಾಡಿದ್ದೇವೆ ಎಂದಿದ್ದಾರೆ.

ಸುರಕ್ಷತಾ ಕ್ರಮಗಳ ಉನ್ನತ ಸಮಿತಿ ಸೇತುವೆಗಳ ಫೋಟೋಗಳನ್ನು ಅಪ್ ಲೋಡ್ ಮಾಡುವ ಕೆಲವು ಸಲಹೆ-ಶಿಫಾರಸ್ಸುಗಳನ್ನು ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT