ಸಾಂದರ್ಭಿಕ ಚಿತ್ರ 
ದೇಶ

ಉಗ್ರ ದಾಳಿ: ಐಬಿ ಎಚ್ಚರಿಕೆ

ಗಡಿನಿಯಂತ್ರಣ ರೇಖೆಯಿಂದ 3 ಕಿಮೀ ದೂರದಲ್ಲಿ ಲಷ್ಕರ್ ಸಂಘಟನೆಯ ಶಿಬಿರಗಳು ಇವೆ ಎಂದು ಕೆಲ ದಿನಗಳ ಹಿಂದೆ ಬಿಎಸ್ ಎಫ್ ಕೇಂದ್ರಕ್ಕೆ...

ನವದೆಹಲಿ: ಗಡಿನಿಯಂತ್ರಣ ರೇಖೆಯಿಂದ 3 ಕಿಮೀ ದೂರದಲ್ಲಿ ಲಷ್ಕರ್ ಸಂಘಟನೆಯ ಶಿಬಿರಗಳು ಇವೆ ಎಂದು ಕೆಲ ದಿನಗಳ ಹಿಂದೆ ಬಿಎಸ್ ಎಫ್ ಕೇಂದ್ರಕ್ಕೆ ವರದಿ ಸಲ್ಲಿಸಿತ್ತು.

ಅದಕ್ಕೆ ಪೂರಕವಾಗಿ ಜಮ್ಮು ಮತ್ತು ಕಾಶ್ಮೀರ ಮತ್ತು ನವದೆಹಲಿಯಲ್ಲಿ ಉಗ್ರ ಸಂಘಟನೆಗಳು ದಾಳಿ ಎಸಗಲಿವೆ. ಪ್ರಮುಖ ನಾಯಕರ ಹತ್ಯೆಗೆ ಹಾಗೂ ಸೇನಾ ನೆಲೆಗಳ ಮೇಲೆ ದಾಳಿಗೆ ಅವು ಸಂಚು ರೂಪಿಸಿವೆ ಎಂದು ಇಂಟೆಲಿಜೆನ್ಸ್ ಬ್ಯೂರೋ ವರದಿ ನೀಡಿದೆ.

ಕಣಿವೆ ರಾಜ್ಯದಲ್ಲಿ ಮತ್ತೊಮ್ಮೆ ಅಕಾಲಿಕ ಮಳೆ ಮತ್ತು ಪ್ರವಾಹ ಉಂಟಾಗಿರುವುದರಿಂದ ಸೇನಾ ಪಡೆಗಳು ಪರಿಹಾರ ಕಾರ್ಯಾಚರಣೆಯಲ್ಲಿ ನಿರತವಾಗಿರುವುದರಿಂದ ಉಗ್ರ ಸಂಘಟನೆಗಳಿಗೂ ಪರಿಸ್ಥಿತಿ ಅನುಕೂಲಕರವಾಗಿಯೇ ಇದೆ. ಹೀಗಾಗಿ, ಗರಿಷ್ಠ ಪ್ರಮಾಣದ ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ಇಂಟೆಲಿಜೆನ್ಸ್ ಬ್ಯೂರೋ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT