ಸಾಂದರ್ಭಿಕ ಚಿತ್ರ 
ದೇಶ

ಉಗ್ರ ದಾಳಿ: ಐಬಿ ಎಚ್ಚರಿಕೆ

ಗಡಿನಿಯಂತ್ರಣ ರೇಖೆಯಿಂದ 3 ಕಿಮೀ ದೂರದಲ್ಲಿ ಲಷ್ಕರ್ ಸಂಘಟನೆಯ ಶಿಬಿರಗಳು ಇವೆ ಎಂದು ಕೆಲ ದಿನಗಳ ಹಿಂದೆ ಬಿಎಸ್ ಎಫ್ ಕೇಂದ್ರಕ್ಕೆ...

ನವದೆಹಲಿ: ಗಡಿನಿಯಂತ್ರಣ ರೇಖೆಯಿಂದ 3 ಕಿಮೀ ದೂರದಲ್ಲಿ ಲಷ್ಕರ್ ಸಂಘಟನೆಯ ಶಿಬಿರಗಳು ಇವೆ ಎಂದು ಕೆಲ ದಿನಗಳ ಹಿಂದೆ ಬಿಎಸ್ ಎಫ್ ಕೇಂದ್ರಕ್ಕೆ ವರದಿ ಸಲ್ಲಿಸಿತ್ತು.

ಅದಕ್ಕೆ ಪೂರಕವಾಗಿ ಜಮ್ಮು ಮತ್ತು ಕಾಶ್ಮೀರ ಮತ್ತು ನವದೆಹಲಿಯಲ್ಲಿ ಉಗ್ರ ಸಂಘಟನೆಗಳು ದಾಳಿ ಎಸಗಲಿವೆ. ಪ್ರಮುಖ ನಾಯಕರ ಹತ್ಯೆಗೆ ಹಾಗೂ ಸೇನಾ ನೆಲೆಗಳ ಮೇಲೆ ದಾಳಿಗೆ ಅವು ಸಂಚು ರೂಪಿಸಿವೆ ಎಂದು ಇಂಟೆಲಿಜೆನ್ಸ್ ಬ್ಯೂರೋ ವರದಿ ನೀಡಿದೆ.

ಕಣಿವೆ ರಾಜ್ಯದಲ್ಲಿ ಮತ್ತೊಮ್ಮೆ ಅಕಾಲಿಕ ಮಳೆ ಮತ್ತು ಪ್ರವಾಹ ಉಂಟಾಗಿರುವುದರಿಂದ ಸೇನಾ ಪಡೆಗಳು ಪರಿಹಾರ ಕಾರ್ಯಾಚರಣೆಯಲ್ಲಿ ನಿರತವಾಗಿರುವುದರಿಂದ ಉಗ್ರ ಸಂಘಟನೆಗಳಿಗೂ ಪರಿಸ್ಥಿತಿ ಅನುಕೂಲಕರವಾಗಿಯೇ ಇದೆ. ಹೀಗಾಗಿ, ಗರಿಷ್ಠ ಪ್ರಮಾಣದ ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ಇಂಟೆಲಿಜೆನ್ಸ್ ಬ್ಯೂರೋ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT