ಮಹಾಮಾರಿ ಹೆಚ್1ಎನ್1ಗೆ ಮಹಾರಾಷ್ಟ್ರದಲ್ಲಿ 6 ಜನ ಬಲಿ 
ದೇಶ

ಹಂದಿ ಜ್ವರ: ಮಹಾರಾಷ್ಟ್ರದಲ್ಲಿ 6 ಜನ ಬಲಿ

ಮಹಾಮಾರಿ ಹೆಚ್1ಎನ್1ಗೆ ಶುಕ್ರವಾರ ಮಹಾರಾಷ್ಟ್ರದಲ್ಲಿ ಆರು ಮಂದಿ ಬಲಿಯಾಗಿದ್ದು, ಮಹಾರಾಷ್ಟ್ರದಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ...

ನವದೆಹಲಿ: ಮಹಾಮಾರಿ ಹೆಚ್1ಎನ್1ಗೆ ಶುಕ್ರವಾರ ಮಹಾರಾಷ್ಟ್ರದಲ್ಲಿ ಆರು ಮಂದಿ ಬಲಿಯಾಗಿದ್ದು, ಮಹಾರಾಷ್ಟ್ರದಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಹಂದಿ ಜ್ವರ ದೇಶದಾದ್ಯಂತ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಪ್ರಸ್ತುತ ಮಹಾರಾಷ್ಟ್ರ ಒಂದರಲ್ಲಿ 45 ಮಂದಿಗೆ ಸೋಂಕು ತಗುಲಿರುವುದು ದೃಢೀಕರಣವಾಗಿದೆ. ಇದರಂತೆ ಹಂದಿಜ್ವರದ ಪ್ರಕರಣ 4,670ಕ್ಕೆ ಏರಿದೆ.

ಸಾವನ್ನಪ್ಪಿರುವ ಆರು ಮಂದಿ ನಾಗ್ಪುರ, ಔರಂಗಾಬಾದ್, ಅಕೋಲ ಮತ್ತು ಥಾಣೆಗೆ ಸೇರಿದವರಾಗಿದ್ದಾರೆ. ಇದೇ ಪ್ರದೇಶ 45 ಮಂದಿಗೆ ಸೋಂಕುರಿವುದಾಗಿದೆ ಅಲ್ಲಿನ ಸ್ಥಳೀಯ ವೈದ್ಯಾಧಿಕಾರಿಗಳು ದೃಢೀಕರಿಸಿದ್ದು, 216 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಇವರಲ್ಲಿ 34 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT