ಚಿಟ್ ಫಂಡ್ ಹಗರಣ (ಸಾಂದರ್ಭಿಕ ಚಿತ್ರ) 
ದೇಶ

ಶಾರದಾವನ್ನು ಮೀರಿದ ಹಗರಣ ಬಯಲಿಗೆ

ಶಾರದಾ ಬಹುಕೋಟಿ ಚಿಟ್ ಫಂಡ್ ಹಗರಣದ ಬಳಿಕ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ವಂಚನೆ ಹಗರಣ ಬೆಳಕಿಗೆ ಬಂದಿದೆ. ರೋಸ್ ವ್ಯಾಲಿ...

ಕೋಲ್ಕತಾ: ಶಾರದಾ ಬಹುಕೋಟಿ ಚಿಟ್  ಫಂಡ್  ಹಗರಣದ ಬಳಿಕ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ವಂಚನೆ ಹಗರಣ ಬೆಳಕಿಗೆ ಬಂದಿದೆ. ರೋಸ್ ವ್ಯಾಲಿ ಎಂಬ ಚಿಟ್ ಫಂಡ್ ಕಂಪನಿಯು ಸುಮಾರು 1 ಕೋಟಿ ಜನರಿಗೆ ವಂಚನೆ  ಮಾಡಿದ್ದು, ಬರೋಬರಿ ರು . 60 ಸಾವಿರ ಕೋಟಿಯ ಹಗರಣ ಇದಾಗಿದೆ. ರೋಸ್ ವ್ಯಾಲಿ ಮುಖ್ಯಸ್ಥ ಗೌತಮ್ ಕಂಡು ಎಂಬಾತನನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಜತೆಗೆ, ವಿವಿಧ ರಾಜಕೀಯ ಪಕ್ಷಗಳ ನಾಯಕರ ಮೇಲೆ ತನಿಖಾ ಸಂಸ್ಥೆ ಕಣ್ಣು ನೆಟ್ಟಿದೆ. ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ  ಅವರೂ ಗೌತಮ್  ಕಂಡು ಜತೆ ವೇದಿಕೆ ಹಂಚಿಕೊಂಡಿದ್ದ  ಫೋಟೋ ಕೂಡ ಎಲ್ಲೆಡೆ ಹರಿದಾಡುತ್ತಿದೆ. ಇದೇ ವೇಳೆ, ತ್ರಿಪುರ ಸಿಎಂ ಮಣಿಕ್ ಸರ್ಕಾರ್ ಹೆಸರೂ ಕೇಳಿಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT