ಚಂಪತ್ ರೈ 
ದೇಶ

ಹಿಂದೂಗಳು ಹೆಚ್ಚು ಮಕ್ಕಳನ್ನು ಹಡೆಯದಿದ್ದರೆ ಭಾರತ ಮುಸ್ಲಿಂರ ವಶವಾಗುತ್ತೆ

ಹಿಂದೂಗಳು ಒಂದಕ್ಕಿಂತ ಹೆಚ್ಚು ಮಕ್ಕಳನ್ನು ಹಡೆಯದಿದ್ದರೆ ಮುಸ್ಲಿಂರು ದೇಶವನ್ನು ಆಕ್ರಮಿಸಿಕೊಳ್ಳುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ...

ನವದೆಹಲಿ: ಹಿಂದೂಗಳು ಒಂದಕ್ಕಿಂತ ಹೆಚ್ಚು ಮಕ್ಕಳನ್ನು ಹಡೆಯದಿದ್ದರೆ ಮುಸ್ಲಿಂರು ದೇಶವನ್ನು ಆಕ್ರಮಿಸಿಕೊಳ್ಳುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ ಮಹಾಸಚಿವರದ ಚಂಪತ್ ರೈ ಹೇಳಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.

2050ರ ವೇಳೆಗೆ ಭಾರತ ಜಗತ್ತಿನಲ್ಲಿಯೆ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಲಿದೆ ಎಂಬ ಸಮೀಕ್ಷೆ ಹಿನ್ನೆಲೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಹಿಂದೂಗಳು ಕೇವಲ ಒಂದು ಮಗುವಿಗೆ ತೃಪ್ತಿ ಕೊಟ್ಟಿಕೊಳ್ಳುವ ಮಾನಸಿಕತೆಯನ್ನು ಕೈ ಬಿಟ್ಟು, ಹೆಚ್ಚು ಮಕ್ಕಳನ್ನು ಹಡೆಯುವ ಅವಶ್ಯಕತೆ ಇದೆ ಎಂದರು.

ಹಿಂದೂಗಳು ಹೆಚ್ಚು ಮಕ್ಕಳನ್ನು ಹಡೆಯದಿದ್ದರೆ ಮುಸ್ಲಿಂರ ಸಂಖ್ಯೆ ಹೆಚ್ಚಾಗುತ್ತದೆ ಅಲ್ಲದೆ ದೇಶವನ್ನು ಆಕ್ರಮಿಸಿಕೊಳ್ಳುತ್ತಾರೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ‘ದಿಕ್ಕು ತಪ್ಪಿಸುವ ಅಸ್ತ್ರ’; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!

SCROLL FOR NEXT