ಭಾರತೀಯರ ರಕ್ಷಣೆ 
ದೇಶ

ಯುದ್ಧ ಸ್ಥಿತಿಯಲ್ಲೂ ಭಾರತೀಯರ ರಕ್ಷಣೆ

ಯೆಮೆನ್‍ನಲ್ಲಿ ಸಿಕ್ಕಿ ಹಾಕಿಕೊಂಡಿರುವ ಭಾರತೀಯರನ್ನು ರಕ್ಷಿಸುವ `ಆಪರೇಷನ್ ರಾಹತ್' ಯುದ್ಧದೋಪಾದಿಯಲ್ಲಿ ನಡೆಯುತ್ತಿದೆ.

ನವದೆಹಲಿ: ಯೆಮೆನ್‍ನಲ್ಲಿ ಸಿಕ್ಕಿ ಹಾಕಿಕೊಂಡಿರುವ ಭಾರತೀಯರನ್ನು ರಕ್ಷಿಸುವ `ಆಪರೇಷನ್ ರಾಹತ್' ಯುದ್ಧದೋಪಾದಿಯಲ್ಲಿ ನಡೆಯುತ್ತಿದೆ. ಆದರೆ ಆ್ಯಡೆನ್ ಬಂದರು ಸಮೀಪ ಭೀಕರ ಕಾಳಗ ನಡೆಯುತ್ತಿದೆ. ಹೀಗಿದ್ದರೂ ಅಲ್ಲಿಂದ ಭಾರತೀಯರನ್ನು ಸಾಹಸದಿಂದ ರಕ್ಷಿಸಲಾಗಿದೆ.

ರಕ್ಷಣಾ ಕಾರ್ಯಕ್ಕಾಗಿ ಕಳುಹಿಸಲಾಗಿರುವ ಯುದ್ಧ ನೌಕೆ ಐಎನ್‍ಎಸ್ ಮುಂಬೈಗೆ ಆ್ಯಡೆನ್ ಬಂದರು ಪ್ರವೇಶಕ್ಕೆ ಬಂಡುಕೋರರ ಶೆಲ್ ದಾಳಿ ಅಡ್ಡಿಯಾಗಿದೆ. ಈ ನೌಕೆಯಲ್ಲಿ ಹೆಚ್ಚುವರಿಯಾಗಿ 12 ಸಣ್ಣ ಪ್ರಮಾಣದ ದೋಣಿಗಳನ್ನು ಜೋಡಿಸಲಾಗಿದೆ.

ಈ ಮೂಲಕ ತಂತ್ರಬದ್ಧವಾಗಿ ಭಾರತೀಯರನ್ನು ಪಾರು ಮಾಡುವ ಯೋಜನೆ ರೂಪಿಸಿದೆ ನೌಕಾಪಡೆ. ಈವರೆಗೆ 1,350 ಮಂದಿಯನ್ನು ಸ್ವದೇಶಕ್ಕೆ ಕರೆತರಲಾಗಿದೆ. ಇದೇ ವೇಳೆ ಯೆಮೆನ್ ಕಾಳಗದಲ್ಲಿ ಖೈದಾ ಹಿಡಿತ ಬಲ ಗೊಳ್ಳುತ್ತಿರುವುದರಿಂದ ಪರಿಸ್ಥಿತಿ ಭೀಕರವಾಗಿದೆ ಎಂದು ನೌಕಾಪಡೆ ಅಧಿಕಾರಿಗಳೇ ಒಪ್ಪಿಕೊಂಡಿದ್ದಾರೆ.




Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT