ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮತ್ತು ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಪ್ರಧಾನಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ 
ದೇಶ

ನ್ಯಾಯಾಧಿಕರಣಗಳ ಔಚಿತ್ಯ ಪ್ರಶ್ನಿಸಿದ ಪ್ರಧಾನಿ

ನ್ಯಾಯಾಧಿಕರಣಗಳ ಕಾರ್ಯ ವೈಖರಿ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿಯಲ್ಲಿ...

ನವದೆಹಲಿ: ನ್ಯಾಯಾಧಿಕರಣಗಳ ಕಾರ್ಯ ವೈಖರಿ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮತ್ತು ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ನ್ಯಾಯಾಧಿಕರಣಗಳು ನ್ಯಾಯ ನೀಡುವ ಪ್ರಕ್ರಿಯೆಗೆ ಪೂರಕ ವಾಗಿವೆಯೋ ಅಥವಾ ಅಡ್ಡಿಯಾ ಗುತ್ತಿವೆಯೋ  ಎನ್ನುವ ಕುರಿತು ಚಿಂತನೆ ನಡೆಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಪರಾಮರ್ಶೆ ನಡೆಸಿ

ನ್ಯಾಯಾಧೀಕರಣ ಕುರಿತುಸುಪ್ರೀಂಕೋರ್ಟ್ ಹಿರಿಯ ನ್ಯಾಯಾಧೀಶರೇ ಪರಾಮರ್ಶಿಸಬೇಕಿದೆ. ನ್ಯಾಯಾಧಿಕರಣಗಳು ಸಮರ್ಥವಾಗಿ ಕಾರ್ಯ ನಿರ್ವಹಿಸದಿದ್ದರೆ ಇವು ಗಳ ಹಣವನ್ನು ಕೋರ್ಟ್ ಗಳನ್ನು ಬಲಪಡಿಸಲು ಬಳಕೆ ಮಾಡುವುದೊಳಿತು ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಅಖಿಲ ಭಾರತ ನ್ಯಾಯಾಂಗ ಸೇವೆಗಳ ಸಂಸ್ಥೆ ಸೃಷ್ಟಿಗೆ ರಾಜ್ಯ ಸರ್ಕಾರ ಮತ್ತೆ ವಿರೋಧ ವ್ಯಕ್ತಪಡಿಸಿದೆ. ಜತೆಗೆ, ನ್ಯಾಯಾಂಗದಲ್ಲಿ ಸೌಲಭ್ಯಗಳ ಸುಧಾರಣೆಗೆ ಹೆಚ್ಚು ನೆರವಿಗಾಗಿ ಮನವಿ ಮಾಡಿದೆ. ನ್ಯಾಯಾಂಗ ಸೇವೆಗಳ ಸಂಸ್ಥೆ ಸ್ಥಾಪನೆ ಸಂಬಂಧ ರಾಜ್ಯದ ನಿಲುವನ್ನು ಕೇಂದ್ರ
ಕಾನೂನು ಸಚಿವಾಲಯಕ್ಕೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT